Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Published : Apr 22, 2024, 12:11 PM ISTUpdated : Apr 22, 2024, 12:12 PM IST

ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಇತಿಹಾಸ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಜೊತೆ EXCLUSIVE ಸಂದರ್ಶನ(Interview) ಮಾಡಲಾಗಿದೆ. ಬರ ಪರಿಹಾರ, ತೆರಿಗೆ ಸಮರದ ಬಗ್ಗೆ ‘ನಮೋ’ ಇಲ್ಲಿ ಖಡಕ್ ಮಾತುಗಳನ್ನು ಆಡಿದ್ದಾರೆ. ಕೇಂದ್ರ ಸರ್ಕಾರವಾಗಲಿ(Central government), ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. 140 ಕೋಟಿ ಜನರ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯ ಸರ್ಕಾರ ನೋಡಿಕೊಳ್ಳುತ್ತೆ ಅಂತ ಇರಲೇಬಾರದು. ಇದರಿಂದ ಸಮಸ್ಯೆಯಾಗೋದು ಜನಸಾಮಾನ್ಯರಿಗೆ. ಕರ್ನಾಟಕಕ್ಕೆ(Karnataka) ಈಗಾಗಲೇ 900 ಕೋಟಿ ಹಣ ನೀಡಲಾಗಿದೆ. ಈ ರೀತಿ ಸಂದರ್ಭಕ್ಕಾಗಿ ಸಮಯಕ್ಕೆ ಸರಿಯಾಗಿ ನೀಡಲಾಗಿದೆ. ಇದು ರಾಜಕೀಯ ಮಾಡೋ ವಿಷಯವಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mahesh Babu-Rajamouli: ಹೊರ ಬಂತು ರಾಜಮೌಳಿ-ಮಹೇಶ್ ಬಾಬು ಸಿನಿಮಾ ಸೀಕ್ರೆಟ್! ಸಿನಿಮಾದ ಮಹೇಶ್ ಬಾಬು ಗೆಟಪ್ ರಿವೀಲ್!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more