Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Published : Apr 22, 2024, 12:11 PM ISTUpdated : Apr 22, 2024, 12:12 PM IST

ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಇತಿಹಾಸ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಜೊತೆ EXCLUSIVE ಸಂದರ್ಶನ(Interview) ಮಾಡಲಾಗಿದೆ. ಬರ ಪರಿಹಾರ, ತೆರಿಗೆ ಸಮರದ ಬಗ್ಗೆ ‘ನಮೋ’ ಇಲ್ಲಿ ಖಡಕ್ ಮಾತುಗಳನ್ನು ಆಡಿದ್ದಾರೆ. ಕೇಂದ್ರ ಸರ್ಕಾರವಾಗಲಿ(Central government), ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. 140 ಕೋಟಿ ಜನರ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯ ಸರ್ಕಾರ ನೋಡಿಕೊಳ್ಳುತ್ತೆ ಅಂತ ಇರಲೇಬಾರದು. ಇದರಿಂದ ಸಮಸ್ಯೆಯಾಗೋದು ಜನಸಾಮಾನ್ಯರಿಗೆ. ಕರ್ನಾಟಕಕ್ಕೆ(Karnataka) ಈಗಾಗಲೇ 900 ಕೋಟಿ ಹಣ ನೀಡಲಾಗಿದೆ. ಈ ರೀತಿ ಸಂದರ್ಭಕ್ಕಾಗಿ ಸಮಯಕ್ಕೆ ಸರಿಯಾಗಿ ನೀಡಲಾಗಿದೆ. ಇದು ರಾಜಕೀಯ ಮಾಡೋ ವಿಷಯವಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mahesh Babu-Rajamouli: ಹೊರ ಬಂತು ರಾಜಮೌಳಿ-ಮಹೇಶ್ ಬಾಬು ಸಿನಿಮಾ ಸೀಕ್ರೆಟ್! ಸಿನಿಮಾದ ಮಹೇಶ್ ಬಾಬು ಗೆಟಪ್ ರಿವೀಲ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more