Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Published : Apr 22, 2024, 12:11 PM ISTUpdated : Apr 22, 2024, 12:12 PM IST

ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಇತಿಹಾಸ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಜೊತೆ EXCLUSIVE ಸಂದರ್ಶನ(Interview) ಮಾಡಲಾಗಿದೆ. ಬರ ಪರಿಹಾರ, ತೆರಿಗೆ ಸಮರದ ಬಗ್ಗೆ ‘ನಮೋ’ ಇಲ್ಲಿ ಖಡಕ್ ಮಾತುಗಳನ್ನು ಆಡಿದ್ದಾರೆ. ಕೇಂದ್ರ ಸರ್ಕಾರವಾಗಲಿ(Central government), ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. 140 ಕೋಟಿ ಜನರ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯ ಸರ್ಕಾರ ನೋಡಿಕೊಳ್ಳುತ್ತೆ ಅಂತ ಇರಲೇಬಾರದು. ಇದರಿಂದ ಸಮಸ್ಯೆಯಾಗೋದು ಜನಸಾಮಾನ್ಯರಿಗೆ. ಕರ್ನಾಟಕಕ್ಕೆ(Karnataka) ಈಗಾಗಲೇ 900 ಕೋಟಿ ಹಣ ನೀಡಲಾಗಿದೆ. ಈ ರೀತಿ ಸಂದರ್ಭಕ್ಕಾಗಿ ಸಮಯಕ್ಕೆ ಸರಿಯಾಗಿ ನೀಡಲಾಗಿದೆ. ಇದು ರಾಜಕೀಯ ಮಾಡೋ ವಿಷಯವಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mahesh Babu-Rajamouli: ಹೊರ ಬಂತು ರಾಜಮೌಳಿ-ಮಹೇಶ್ ಬಾಬು ಸಿನಿಮಾ ಸೀಕ್ರೆಟ್! ಸಿನಿಮಾದ ಮಹೇಶ್ ಬಾಬು ಗೆಟಪ್ ರಿವೀಲ್!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more