ಮೋದಿ ನಾಲಾಯಕ್! ಮಲ್ಲಿಕಾರ್ಜುನ ಖರ್ಗೆ ಬೆನ್ನಲ್ಲೇ ವಿವಾದ ಸೃಷ್ಟಿಸಿದ ಮಗನ ಹೇಳಿಕೆ!

ಮೋದಿ ನಾಲಾಯಕ್! ಮಲ್ಲಿಕಾರ್ಜುನ ಖರ್ಗೆ ಬೆನ್ನಲ್ಲೇ ವಿವಾದ ಸೃಷ್ಟಿಸಿದ ಮಗನ ಹೇಳಿಕೆ!

Published : May 01, 2023, 07:15 PM IST

ಶಾಸಕ ಪ್ರಿಯಾಂಕ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ನಾಲಾಯಕ್' ಎಂದು ಮೂದಲಿಸುವ ಮೂಲಕ ಮತ್ತೊಂದು ವಿವಾದವನ್ನು ಖರ್ಗೆ ಕುಟುಂಬದ ಮೈಮೇಲೆ ಎಳೆದುಕೊಂಡಿದ್ದಾರೆ.

ಕಲಬುರಗಿ (ಮೇ 1): ಈಗಾಗಲೇ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ವಿಷ ಸರ್ಪ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗ ಅವರ ಪುತ್ರ ಶಾಸಕ ಪ್ರಿಯಾಂಕ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ನಾಲಾಯಕ್' ಎಂದು ಮೂದಲಿಸುವ ಮೂಲಕ ಮತ್ತೊಂದು ವಿವಾದವನ್ನು ಖರ್ಗೆ ಕುಟುಂಬದ ಮೈಮೇಲೆ ಎಳೆದುಕೊಂಡಿದ್ದಾರೆ.

ಈಗಾಗಲೇ ದೇಶದ ಪ್ರಧಾನಮಂತ್ರಿಗೆ ಅಪ್ಪ ವಿಷ ಸರ್ಪ ಎಮದು ಹೇಳಿದರೆ, ಈಗ ಮಗ ನಾಲಾಯಕ್ ಎಂದು ಹೇಳಿಕೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಶಾಸಕ ಪ್ರಿಯಾಂಕ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಮೋದಿಯ ವಿರುದ್ಧ ಹರಿಹಾಯ್ದಿದ್ದಾರೆ. ಇತ್ತೀಚೆಗೆ ಮೋದಿ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ದರು? ಬಂಜಾರಾ ಸಮಾಜದ ಜನರ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದರೆ, ಇಂತಹ ನಾಲಾಯಕ್ ಮಗನಿದ್ದರೆ ಹೇಗೆ ಜೀವನ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ. ಮನೆಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ. ಆದರೆ, ಸುದ್ದಿಗೋಷ್ಠಿಯ ಕೊನೆಗೆ ನಾನು ಮೋದಿಗೆ ಹಾಗೆ ಅಂದಿಲ್ಲ. ನನಗೆ ವಯಕ್ತಿಕ ನಿಂದನೆಗಿಂತ ಅವರಿಂದ ಕೆಲವು ಪ್ರಶ್ನೆಗೆ ಉತ್ತರ ಮುಖ್ಯ ಎಂದು ಸಮಜಾಯಿಸಿ ನೀಡಲು ಯತ್ನಿಸಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more