Narendra Modi: ಬಹುಮತ ಪಡೆಯದ ಬಿಜೆಪಿ, ಎಡವಟ್ಟಾಗಿದ್ದೆಲ್ಲಿ..? ಕಮಲಾಧಿಪತಿಗಳ ಕಣ್ಣಿಗೆ ಕಾಣಲಿಲ್ವಾ ಆ ವಿಚಿತ್ರ ಲೆಕ್ಕಾಚಾರ..?

Narendra Modi: ಬಹುಮತ ಪಡೆಯದ ಬಿಜೆಪಿ, ಎಡವಟ್ಟಾಗಿದ್ದೆಲ್ಲಿ..? ಕಮಲಾಧಿಪತಿಗಳ ಕಣ್ಣಿಗೆ ಕಾಣಲಿಲ್ವಾ ಆ ವಿಚಿತ್ರ ಲೆಕ್ಕಾಚಾರ..?

Published : Jun 05, 2024, 04:38 PM ISTUpdated : Jun 05, 2024, 04:39 PM IST

ಕೇಸರಿ ಪಾಳಯಕ್ಕೆ ಯು.ಪಿಲಿ ಭಾರೀ ಹಿನ್ನಡೆ!
ಯೋಗಿ ನಾಡಲ್ಲಿ ಗೆದ್ದು ಬೀಗಿದ I.N.D.I.A..!
ಅಯೋಧ್ಯೆಯ ಕ್ಷೇತ್ರದಲ್ಲೂ ಬಿಜೆಪಿಗೆ ಹಿನ್ನಡೆ!

ಅಂತೂ ಇಂತೂ ದೇಶದ ಜನ ನೀಡಿದ್ದ ಅಂತಿಮ ಫಲಿತಾಂಶ ಈಗ ಹೊರಬಂದಿದೆ. ಬಿಜೆಪಿ(BJP) ನೇತೃತ್ವದ ಕೇಸರಿ ಪಾಳಯಕ್ಕೆ, ಬಹುಮತವೇನೋ ಸಿಕ್ಕಾಗಿದೆ. ಕಾಂಗ್ರೆಸ್(Congress) ಕೂಡ ಕಳೆದ ಎರಡು ಚುನಾವಣೆಗಿಂತಲೂ ಅಧಿಕ ಸ್ಥಾನ ಳಿಸಿದೆ. ಈ ಸಲ ತಾನೂ ಕೂಡ ಸರ್ಕಾರ ರಚನೆ ಮಾಡೋ ತೋಳ್ಬಲ ಹೊಂದಿದ್ದೀನಿ ಅಂತ ಹೇಳ್ತಾ ಇದೆ. ದೇಶದ ಜನರಂತು, ಇನ್ನೂ ಹಲವು ಗಂಟೆಗಳಲ್ಲಿ ಅದೇನೇನು ವಿಚಿತ್ರಗಳು ನಡೆಯಲಿವೆಯೋ  ಅನ್ನೋ ಯೋಚನೆಗೆ ಬಿದ್ದಿದ್ದಾರೆ. ಪ್ರಧಾನಿ ಮೋದಿ(Narendra Modi) ಅವರು, ಅಬ್ ಕಿ ಬಾರ್, ಚಾರ್ ಸೌ ಪಾರ್ ಅನ್ನೋ ರಣಘೋಷ ಮೊಳಗಿಸಿ ರಣಾಂಗಣಕ್ಕೆ ಪ್ರವೇಶಿಸಿದ್ರು. ಆದ್ರೆ, ಈಗ ನೋಡಿದ್ರೆ ಆ ನಂಬರ್‌ಗಿಂತಾ ಆಲ್ ಮೋಸ್ಟ್ ನೂರು ಸ್ಥಾನ ಕಡಿಮೆ ಇದೆ. ಅಷ್ಟೇ ಅಲ್ಲ, ಮಿತ್ರಪಕ್ಷಗಳ ಸಹಕಾರವಿಲ್ಲದೆ ಸ್ವಂತ ಸರ್ಕಾರ ನಡೆಸೋದೂ ಕೂಡ ಕಷ್ಟವಾಗಿದೆ. ಇದೇ ಮೊದಲ ಬಾರಿಗೆ, ಮೋದಿ ಸೇನೆ, ಬಹುಮತಕ್ಕಿಂತಾ ಕಡಿಮೆ ಸ್ಥಾನಗಳಿಸಿದೆ. ಬಿಜೆಪಿ ಮಿತ್ರ ಪಕ್ಷಗಳ ತೊಳ್ಬಲ ಈಗ ದುಪ್ಪಟ್ಟಾಗಿದೆ. ಅಸಲಿಗೆ, 303 ಸ್ಥಾನ ಗೆದ್ದುಬೀಗಿದ್ದ ಬಿಜೆಪಿ, ಈಗ ಸರಳ ಬಹುಮತ ಪಡೆಯೋಕೂ ಸಾಧ್ಯವಾಗಿಲ್ಲ.

ಇದನ್ನೂ ವೀಕ್ಷಿಸಿ:  ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more