ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

Published : Nov 07, 2023, 02:56 PM IST

ಮಧ್ಯಪ್ರದೇಶ ರಣರಂಗದಲ್ಲಿ ಪ್ರಧಾನಿ ಮೋದಿ ಸ್ಫೋಟಕ ಮಾತು..!
ತಿರುಗಿ ಬಿದ್ದ ಸಿದ್ದರಾಮಯ್ಯ.. ಮೋದಿ ವಿರುದ್ಧ ಟಗರು ಗುಟುರು..!
ಅಂದು "ಸೀದಾರುಪಯ್ಯ" ಅಂದಿದ್ದರು ಪ್ರಧಾನಿ ನರೇಂದ್ರ ಮೋದಿ..!

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramaiah) ನಡುವಿನ ರಾಜಕೀಯ ಜಿದ್ದಾಜಿದ್ದಿ ಇವತ್ತು ನಿನ್ನೆಯದ್ದಲ್ಲ. ಇದು ಮೋದಿ ಪ್ರಧಾನಿಯಾದ ದಿನದಿಂದ ಶುರುವಾಗಿರೋ ಜಟಾಪಟಿ. ಕರ್ನಾಟಕಕ್ಕೆ ಬಂದಾಗ ಸಿದ್ದರಾಮಯ್ಯನವರ ವಿರುದ್ಧ ಮೋದಿ(Narendra Modi) ಅಬ್ಬರಿಸೋದು, ಮೋದಿ ಮಾತಿನೇಟಿಗೆ ಅಷ್ಟೇ ತೀಕ್ಷ್ಣವಾಗಿ ಸಿದ್ದರಾಮಯ್ಯ ತಿರುಗೇಟು ಕೊಡೋದು. ಇದನ್ನೆಲ್ಲಾ ಇಡೀ ರಾಜ್ಯವೇ ನೋಡಿದೆ. ಈಗ ಇಬ್ಬರ ಮಧ್ಯೆ ಶುರುವಾಗಿರೋದು ಮತ್ತೊಂದು ಸುತ್ತಿನ ಯುದ್ಧ. ಈ ಬಾರಿ ಸಿದ್ದರಾಮಯ್ಯನವ್ರಿಗೆ ದೂರದ ಮಧ್ಯಪ್ರದೇಶದಲ್ಲಿ(Madyapradesh) ಮೋದಿ ಟಕ್ಕರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರದ್ದು ಸುಲಿಗೆ ಸರ್ಕಾರ ಅಂತ ಕರೆದಿದ್ದಾರೆ. ಕರ್ನಾಟಕದ(Karnataka) ಸಿಎಂ ಮತ್ತು ಡಿಸಿಎಂ ಸೇರಿಕೊಂಡು ರಾಜ್ಯವನ್ನು ಸುಲಿಗೆ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಸರ್ಕಾರದ ವಿರುದ್ಧ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ವಿರುದ್ಧ ಸುಲಿಗೆಯ ಆರೋಪ ಮಾಡಿರೋ ಪ್ರಧಾನಿ ಮೋದಿ ವಿರುದ್ಧ ಕೈ ಸರ್ಕಾರದ ಮಂತ್ರಿಗಳೂ ಕಿಡಿ ಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಲಿಟಲ್ ಬಾಯ್, ಫ್ಯಾಟ್ ಮ್ಯಾನ್‌ಗಿಂತಾ 24 ಪಟ್ಟು ದೊಡ್ಡ ಬಾಂಬ್! ಬಿ61-13 ರಹಸ್ಯವೇನು..? ಏನಿದರ ಉದ್ದೇಶ..?

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
Read more