ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

Published : Nov 07, 2023, 02:56 PM IST

ಮಧ್ಯಪ್ರದೇಶ ರಣರಂಗದಲ್ಲಿ ಪ್ರಧಾನಿ ಮೋದಿ ಸ್ಫೋಟಕ ಮಾತು..!
ತಿರುಗಿ ಬಿದ್ದ ಸಿದ್ದರಾಮಯ್ಯ.. ಮೋದಿ ವಿರುದ್ಧ ಟಗರು ಗುಟುರು..!
ಅಂದು "ಸೀದಾರುಪಯ್ಯ" ಅಂದಿದ್ದರು ಪ್ರಧಾನಿ ನರೇಂದ್ರ ಮೋದಿ..!

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramaiah) ನಡುವಿನ ರಾಜಕೀಯ ಜಿದ್ದಾಜಿದ್ದಿ ಇವತ್ತು ನಿನ್ನೆಯದ್ದಲ್ಲ. ಇದು ಮೋದಿ ಪ್ರಧಾನಿಯಾದ ದಿನದಿಂದ ಶುರುವಾಗಿರೋ ಜಟಾಪಟಿ. ಕರ್ನಾಟಕಕ್ಕೆ ಬಂದಾಗ ಸಿದ್ದರಾಮಯ್ಯನವರ ವಿರುದ್ಧ ಮೋದಿ(Narendra Modi) ಅಬ್ಬರಿಸೋದು, ಮೋದಿ ಮಾತಿನೇಟಿಗೆ ಅಷ್ಟೇ ತೀಕ್ಷ್ಣವಾಗಿ ಸಿದ್ದರಾಮಯ್ಯ ತಿರುಗೇಟು ಕೊಡೋದು. ಇದನ್ನೆಲ್ಲಾ ಇಡೀ ರಾಜ್ಯವೇ ನೋಡಿದೆ. ಈಗ ಇಬ್ಬರ ಮಧ್ಯೆ ಶುರುವಾಗಿರೋದು ಮತ್ತೊಂದು ಸುತ್ತಿನ ಯುದ್ಧ. ಈ ಬಾರಿ ಸಿದ್ದರಾಮಯ್ಯನವ್ರಿಗೆ ದೂರದ ಮಧ್ಯಪ್ರದೇಶದಲ್ಲಿ(Madyapradesh) ಮೋದಿ ಟಕ್ಕರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರದ್ದು ಸುಲಿಗೆ ಸರ್ಕಾರ ಅಂತ ಕರೆದಿದ್ದಾರೆ. ಕರ್ನಾಟಕದ(Karnataka) ಸಿಎಂ ಮತ್ತು ಡಿಸಿಎಂ ಸೇರಿಕೊಂಡು ರಾಜ್ಯವನ್ನು ಸುಲಿಗೆ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಸರ್ಕಾರದ ವಿರುದ್ಧ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ವಿರುದ್ಧ ಸುಲಿಗೆಯ ಆರೋಪ ಮಾಡಿರೋ ಪ್ರಧಾನಿ ಮೋದಿ ವಿರುದ್ಧ ಕೈ ಸರ್ಕಾರದ ಮಂತ್ರಿಗಳೂ ಕಿಡಿ ಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಲಿಟಲ್ ಬಾಯ್, ಫ್ಯಾಟ್ ಮ್ಯಾನ್‌ಗಿಂತಾ 24 ಪಟ್ಟು ದೊಡ್ಡ ಬಾಂಬ್! ಬಿ61-13 ರಹಸ್ಯವೇನು..? ಏನಿದರ ಉದ್ದೇಶ..?

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more