ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

Published : Nov 07, 2023, 02:56 PM IST

ಮಧ್ಯಪ್ರದೇಶ ರಣರಂಗದಲ್ಲಿ ಪ್ರಧಾನಿ ಮೋದಿ ಸ್ಫೋಟಕ ಮಾತು..!
ತಿರುಗಿ ಬಿದ್ದ ಸಿದ್ದರಾಮಯ್ಯ.. ಮೋದಿ ವಿರುದ್ಧ ಟಗರು ಗುಟುರು..!
ಅಂದು "ಸೀದಾರುಪಯ್ಯ" ಅಂದಿದ್ದರು ಪ್ರಧಾನಿ ನರೇಂದ್ರ ಮೋದಿ..!

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramaiah) ನಡುವಿನ ರಾಜಕೀಯ ಜಿದ್ದಾಜಿದ್ದಿ ಇವತ್ತು ನಿನ್ನೆಯದ್ದಲ್ಲ. ಇದು ಮೋದಿ ಪ್ರಧಾನಿಯಾದ ದಿನದಿಂದ ಶುರುವಾಗಿರೋ ಜಟಾಪಟಿ. ಕರ್ನಾಟಕಕ್ಕೆ ಬಂದಾಗ ಸಿದ್ದರಾಮಯ್ಯನವರ ವಿರುದ್ಧ ಮೋದಿ(Narendra Modi) ಅಬ್ಬರಿಸೋದು, ಮೋದಿ ಮಾತಿನೇಟಿಗೆ ಅಷ್ಟೇ ತೀಕ್ಷ್ಣವಾಗಿ ಸಿದ್ದರಾಮಯ್ಯ ತಿರುಗೇಟು ಕೊಡೋದು. ಇದನ್ನೆಲ್ಲಾ ಇಡೀ ರಾಜ್ಯವೇ ನೋಡಿದೆ. ಈಗ ಇಬ್ಬರ ಮಧ್ಯೆ ಶುರುವಾಗಿರೋದು ಮತ್ತೊಂದು ಸುತ್ತಿನ ಯುದ್ಧ. ಈ ಬಾರಿ ಸಿದ್ದರಾಮಯ್ಯನವ್ರಿಗೆ ದೂರದ ಮಧ್ಯಪ್ರದೇಶದಲ್ಲಿ(Madyapradesh) ಮೋದಿ ಟಕ್ಕರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರದ್ದು ಸುಲಿಗೆ ಸರ್ಕಾರ ಅಂತ ಕರೆದಿದ್ದಾರೆ. ಕರ್ನಾಟಕದ(Karnataka) ಸಿಎಂ ಮತ್ತು ಡಿಸಿಎಂ ಸೇರಿಕೊಂಡು ರಾಜ್ಯವನ್ನು ಸುಲಿಗೆ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಸರ್ಕಾರದ ವಿರುದ್ಧ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ವಿರುದ್ಧ ಸುಲಿಗೆಯ ಆರೋಪ ಮಾಡಿರೋ ಪ್ರಧಾನಿ ಮೋದಿ ವಿರುದ್ಧ ಕೈ ಸರ್ಕಾರದ ಮಂತ್ರಿಗಳೂ ಕಿಡಿ ಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಲಿಟಲ್ ಬಾಯ್, ಫ್ಯಾಟ್ ಮ್ಯಾನ್‌ಗಿಂತಾ 24 ಪಟ್ಟು ದೊಡ್ಡ ಬಾಂಬ್! ಬಿ61-13 ರಹಸ್ಯವೇನು..? ಏನಿದರ ಉದ್ದೇಶ..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more