ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

Published : May 28, 2024, 11:14 AM IST

I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ
ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಮೋದಿ ಹೇಳಿಕೆ
ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ
 

ಲೋಕಾ ಅಖಾಡದಲ್ಲಿ (Lok Sabha elections 2024)ಮೋದಿ ಮುಜ್ರಾ ಹೇಳಿಕೆ ಕಿಚ್ಚೆಬ್ಬಿಸಿದೆ. ಬಿಹಾರದ(Bihar) ಪಾಟಲಿಪುತ್ರ ಸಮಾವೇಶದಲ್ಲಿ ಮೋದಿ(Narendra Modi) ಭಾಷಣ ಮಾಡಿದ್ದು, I.N.D.I.A ಮೈತ್ರಿ ಮತಬ್ಯಾಂಕ್‌ಗಾಗಿ ಗುಲಾಮಿತನ ಮಾಡಲಿ ಎಂದಿದ್ದಾರೆ. I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ, ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆ ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಮುಜ್ರಾ ಎಂದರೆ ಒಂದು ನೃತ್ಯದ ಹೆಸರಾಗಿದೆ. ಮೊಘಲ್ ಆಡಳಿತದಲ್ಲಿ ರಾಜರೆದುರು ಮಹಿಳೆಯರು ಪ್ರದರ್ಶಿಸುತ್ತಿದ್ದ ನೃತ್ಯ ಇದಾಗಿದೆ. ಮೋದಿ ಮುಜ್ರಾ ಹೇಳಿಕೆಗೆ ಇಂಡಿಯಾ ಮೈತ್ರಿ ಕೊತಕೊತ ಕುದಿಯುತ್ತಿದೆ. ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ ಮಾಡಿದೆ. ಸೋಲಿನ ಭಯದಿಂದಾಗಿ ಮೋದಿಜೀ ಸುಳ್ಳು ಭಾಷಣ ಮಾಡಿದ್ದು, ಮೋದಿಗೆ ಸೋಲಿನ ಸುಳಿವು ಸಿಕ್ಕಿದೆ ಎಂದು I.N.D.I.A ಮೈತ್ರಿಕೂಡ ಹೇಳುತ್ತಿದೆ.

ಇದನ್ನೂ ವೀಕ್ಷಿಸಿ:  ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more