ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

Published : May 28, 2024, 11:14 AM IST

I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ
ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಮೋದಿ ಹೇಳಿಕೆ
ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ
 

ಲೋಕಾ ಅಖಾಡದಲ್ಲಿ (Lok Sabha elections 2024)ಮೋದಿ ಮುಜ್ರಾ ಹೇಳಿಕೆ ಕಿಚ್ಚೆಬ್ಬಿಸಿದೆ. ಬಿಹಾರದ(Bihar) ಪಾಟಲಿಪುತ್ರ ಸಮಾವೇಶದಲ್ಲಿ ಮೋದಿ(Narendra Modi) ಭಾಷಣ ಮಾಡಿದ್ದು, I.N.D.I.A ಮೈತ್ರಿ ಮತಬ್ಯಾಂಕ್‌ಗಾಗಿ ಗುಲಾಮಿತನ ಮಾಡಲಿ ಎಂದಿದ್ದಾರೆ. I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ, ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆ ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಮುಜ್ರಾ ಎಂದರೆ ಒಂದು ನೃತ್ಯದ ಹೆಸರಾಗಿದೆ. ಮೊಘಲ್ ಆಡಳಿತದಲ್ಲಿ ರಾಜರೆದುರು ಮಹಿಳೆಯರು ಪ್ರದರ್ಶಿಸುತ್ತಿದ್ದ ನೃತ್ಯ ಇದಾಗಿದೆ. ಮೋದಿ ಮುಜ್ರಾ ಹೇಳಿಕೆಗೆ ಇಂಡಿಯಾ ಮೈತ್ರಿ ಕೊತಕೊತ ಕುದಿಯುತ್ತಿದೆ. ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ ಮಾಡಿದೆ. ಸೋಲಿನ ಭಯದಿಂದಾಗಿ ಮೋದಿಜೀ ಸುಳ್ಳು ಭಾಷಣ ಮಾಡಿದ್ದು, ಮೋದಿಗೆ ಸೋಲಿನ ಸುಳಿವು ಸಿಕ್ಕಿದೆ ಎಂದು I.N.D.I.A ಮೈತ್ರಿಕೂಡ ಹೇಳುತ್ತಿದೆ.

ಇದನ್ನೂ ವೀಕ್ಷಿಸಿ:  ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more