ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

Published : May 28, 2024, 11:14 AM IST

I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ
ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಮೋದಿ ಹೇಳಿಕೆ
ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ
 

ಲೋಕಾ ಅಖಾಡದಲ್ಲಿ (Lok Sabha elections 2024)ಮೋದಿ ಮುಜ್ರಾ ಹೇಳಿಕೆ ಕಿಚ್ಚೆಬ್ಬಿಸಿದೆ. ಬಿಹಾರದ(Bihar) ಪಾಟಲಿಪುತ್ರ ಸಮಾವೇಶದಲ್ಲಿ ಮೋದಿ(Narendra Modi) ಭಾಷಣ ಮಾಡಿದ್ದು, I.N.D.I.A ಮೈತ್ರಿ ಮತಬ್ಯಾಂಕ್‌ಗಾಗಿ ಗುಲಾಮಿತನ ಮಾಡಲಿ ಎಂದಿದ್ದಾರೆ. I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ, ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆ ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಮುಜ್ರಾ ಎಂದರೆ ಒಂದು ನೃತ್ಯದ ಹೆಸರಾಗಿದೆ. ಮೊಘಲ್ ಆಡಳಿತದಲ್ಲಿ ರಾಜರೆದುರು ಮಹಿಳೆಯರು ಪ್ರದರ್ಶಿಸುತ್ತಿದ್ದ ನೃತ್ಯ ಇದಾಗಿದೆ. ಮೋದಿ ಮುಜ್ರಾ ಹೇಳಿಕೆಗೆ ಇಂಡಿಯಾ ಮೈತ್ರಿ ಕೊತಕೊತ ಕುದಿಯುತ್ತಿದೆ. ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ ಮಾಡಿದೆ. ಸೋಲಿನ ಭಯದಿಂದಾಗಿ ಮೋದಿಜೀ ಸುಳ್ಳು ಭಾಷಣ ಮಾಡಿದ್ದು, ಮೋದಿಗೆ ಸೋಲಿನ ಸುಳಿವು ಸಿಕ್ಕಿದೆ ಎಂದು I.N.D.I.A ಮೈತ್ರಿಕೂಡ ಹೇಳುತ್ತಿದೆ.

ಇದನ್ನೂ ವೀಕ್ಷಿಸಿ:  ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more