Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

Published : May 07, 2024, 04:52 PM IST

ಮೋದಿಯ ಒಂದು ಭಾಷಣ ಸೃಷ್ಟಿಸಿತೇಕೆ ತಲ್ಲಣ!?
ಹೊಸ ಚರ್ಚೆಗೆ ಕಾರಣವಾಯ್ತು  ಮೋದಿ ಮಾತು!
ಉತ್ತರಾಧಿಕಾರಿ ಗೊಂದಲಕ್ಕೆ ಉತ್ತರ ಸಿಕ್ಕಿತಾ..?
ಯೋಗಿ ರಾಜ್ಯವನ್ನು ಹಾಡಿ ಹೊಗಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚಿಗಷ್ಟೇ ಅಯೊಧ್ಯೆಗೆ(Ayodhya) ಭೇಟಿ ನೀಡಿದ್ರು. ಪ್ರಭು ಶ್ರೀರಾಮ ಚಂದ್ರನ ದರ್ಶನ ಪಡೆದ್ರು. ಜೊತೆಗೆ, ಚುನಾವಣಾ ರ್ಯಾಲಿನೂ ನಡೆಸಿದ್ರು. ಆದ್ರೆ, ಇವತ್ತು ದೇಶದಲ್ಲಿ ಹೊಸದೊಂದು ಚರ್ಚೆಗೆ ಕಾರಣವಾಗಿದ್ದು, ಮೋದಿ(Narendra Modi) ಅವರಾಡಿದ ಭಾಷಣ. ಅದು ಸಾಮಾನ್ಯರ ಕಣ್ಣಿಗೆ ಚುನಾವಣಾ ಭಾಷಣ. ಆದ್ರೆ ರಾಜಕೀಯದ ಸೂಕ್ಷ್ಮ ತಿಳಿದುಕೊಂಡೋರಿಗೆ, ದಿಕ್ಸೂಚಿ ಭಾಷಣ. ಪ್ರಧಾನಿ ನರೇಂದ್ರ ಮೋದಿ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಮಾಡಿದ್ಮೇಲೆ, ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ರು. ಬಳಿಕ, ಉತ್ತರ ಪ್ರದೇಶದ(Uttar Pradesh) ಇಟಾವಾದಲ್ಲಿ ಬಿಜೆಪಿ(BJP) ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ರು.ಅಲ್ಲಿ ಮಾತಾಡುವಾಗ,ಮೋದಿ ಒಂದು ಮಾತು ಹೇಳಿದ್ರು.ಮೋದಿ ಅವರ ಆ ಮಾತು, ಚುನಾವಣಾ ಹಣಾಹಣಿಯಲ್ಲಿ ಹೇಳೊ ಮಾತಾಗಿ ಮಾತ್ರವೇ ಕಾಣಲಿಲ್ಲ. ಅದರ ಹಿಂದೆ ಬೇರೊಂದು ಕತೆಯೇ  ಅಡಗಿದೆಯೇನೋ ಅನ್ನೋ ಚರ್ಚೆ ಶುರುವಾಯ್ತು. ಸಮಾಜವಾದಿ ಪಾರ್ಟಿ, ಕಾಂಗ್ರೆಸ್(Congress) ಪಾರ್ಟಿಗಳೆಲ್ಲಾ, ತಮ್ಮ ಭವಿಷ್ಯಕ್ಕೋಸ್ಕರ ಪರದಾಡ್ತಾ ಇದ್ರೆ, ನಾನೂ ಮತ್ತೆ ಯೋಗಿ ಆದಿತ್ಯನಾಥ್(Yogi Adityanath), ಇಬ್ಬರೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ, ಅವರ ಒಳಿತಿಗಾಗಿ ಹೋರಾಡ್ತಾ ಇದೀವಿ ಅಂತ ಹೇಳಿದ್ರು. ಈ ಮಾತುಗಳನ್ನೇ ಹೇಳ್ತಾ ಹೇಳ್ತಾ ಮೋದಿ ಈ ಬಾರಿ ಭಾವುಕರಾಗಿಬಿಟ್ರು.

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more