Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

Published : May 07, 2024, 04:52 PM IST

ಮೋದಿಯ ಒಂದು ಭಾಷಣ ಸೃಷ್ಟಿಸಿತೇಕೆ ತಲ್ಲಣ!?
ಹೊಸ ಚರ್ಚೆಗೆ ಕಾರಣವಾಯ್ತು  ಮೋದಿ ಮಾತು!
ಉತ್ತರಾಧಿಕಾರಿ ಗೊಂದಲಕ್ಕೆ ಉತ್ತರ ಸಿಕ್ಕಿತಾ..?
ಯೋಗಿ ರಾಜ್ಯವನ್ನು ಹಾಡಿ ಹೊಗಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚಿಗಷ್ಟೇ ಅಯೊಧ್ಯೆಗೆ(Ayodhya) ಭೇಟಿ ನೀಡಿದ್ರು. ಪ್ರಭು ಶ್ರೀರಾಮ ಚಂದ್ರನ ದರ್ಶನ ಪಡೆದ್ರು. ಜೊತೆಗೆ, ಚುನಾವಣಾ ರ್ಯಾಲಿನೂ ನಡೆಸಿದ್ರು. ಆದ್ರೆ, ಇವತ್ತು ದೇಶದಲ್ಲಿ ಹೊಸದೊಂದು ಚರ್ಚೆಗೆ ಕಾರಣವಾಗಿದ್ದು, ಮೋದಿ(Narendra Modi) ಅವರಾಡಿದ ಭಾಷಣ. ಅದು ಸಾಮಾನ್ಯರ ಕಣ್ಣಿಗೆ ಚುನಾವಣಾ ಭಾಷಣ. ಆದ್ರೆ ರಾಜಕೀಯದ ಸೂಕ್ಷ್ಮ ತಿಳಿದುಕೊಂಡೋರಿಗೆ, ದಿಕ್ಸೂಚಿ ಭಾಷಣ. ಪ್ರಧಾನಿ ನರೇಂದ್ರ ಮೋದಿ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಮಾಡಿದ್ಮೇಲೆ, ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ರು. ಬಳಿಕ, ಉತ್ತರ ಪ್ರದೇಶದ(Uttar Pradesh) ಇಟಾವಾದಲ್ಲಿ ಬಿಜೆಪಿ(BJP) ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ರು.ಅಲ್ಲಿ ಮಾತಾಡುವಾಗ,ಮೋದಿ ಒಂದು ಮಾತು ಹೇಳಿದ್ರು.ಮೋದಿ ಅವರ ಆ ಮಾತು, ಚುನಾವಣಾ ಹಣಾಹಣಿಯಲ್ಲಿ ಹೇಳೊ ಮಾತಾಗಿ ಮಾತ್ರವೇ ಕಾಣಲಿಲ್ಲ. ಅದರ ಹಿಂದೆ ಬೇರೊಂದು ಕತೆಯೇ  ಅಡಗಿದೆಯೇನೋ ಅನ್ನೋ ಚರ್ಚೆ ಶುರುವಾಯ್ತು. ಸಮಾಜವಾದಿ ಪಾರ್ಟಿ, ಕಾಂಗ್ರೆಸ್(Congress) ಪಾರ್ಟಿಗಳೆಲ್ಲಾ, ತಮ್ಮ ಭವಿಷ್ಯಕ್ಕೋಸ್ಕರ ಪರದಾಡ್ತಾ ಇದ್ರೆ, ನಾನೂ ಮತ್ತೆ ಯೋಗಿ ಆದಿತ್ಯನಾಥ್(Yogi Adityanath), ಇಬ್ಬರೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ, ಅವರ ಒಳಿತಿಗಾಗಿ ಹೋರಾಡ್ತಾ ಇದೀವಿ ಅಂತ ಹೇಳಿದ್ರು. ಈ ಮಾತುಗಳನ್ನೇ ಹೇಳ್ತಾ ಹೇಳ್ತಾ ಮೋದಿ ಈ ಬಾರಿ ಭಾವುಕರಾಗಿಬಿಟ್ರು.

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more