Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

Published : May 07, 2024, 04:52 PM IST

ಮೋದಿಯ ಒಂದು ಭಾಷಣ ಸೃಷ್ಟಿಸಿತೇಕೆ ತಲ್ಲಣ!?
ಹೊಸ ಚರ್ಚೆಗೆ ಕಾರಣವಾಯ್ತು  ಮೋದಿ ಮಾತು!
ಉತ್ತರಾಧಿಕಾರಿ ಗೊಂದಲಕ್ಕೆ ಉತ್ತರ ಸಿಕ್ಕಿತಾ..?
ಯೋಗಿ ರಾಜ್ಯವನ್ನು ಹಾಡಿ ಹೊಗಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚಿಗಷ್ಟೇ ಅಯೊಧ್ಯೆಗೆ(Ayodhya) ಭೇಟಿ ನೀಡಿದ್ರು. ಪ್ರಭು ಶ್ರೀರಾಮ ಚಂದ್ರನ ದರ್ಶನ ಪಡೆದ್ರು. ಜೊತೆಗೆ, ಚುನಾವಣಾ ರ್ಯಾಲಿನೂ ನಡೆಸಿದ್ರು. ಆದ್ರೆ, ಇವತ್ತು ದೇಶದಲ್ಲಿ ಹೊಸದೊಂದು ಚರ್ಚೆಗೆ ಕಾರಣವಾಗಿದ್ದು, ಮೋದಿ(Narendra Modi) ಅವರಾಡಿದ ಭಾಷಣ. ಅದು ಸಾಮಾನ್ಯರ ಕಣ್ಣಿಗೆ ಚುನಾವಣಾ ಭಾಷಣ. ಆದ್ರೆ ರಾಜಕೀಯದ ಸೂಕ್ಷ್ಮ ತಿಳಿದುಕೊಂಡೋರಿಗೆ, ದಿಕ್ಸೂಚಿ ಭಾಷಣ. ಪ್ರಧಾನಿ ನರೇಂದ್ರ ಮೋದಿ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಮಾಡಿದ್ಮೇಲೆ, ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ರು. ಬಳಿಕ, ಉತ್ತರ ಪ್ರದೇಶದ(Uttar Pradesh) ಇಟಾವಾದಲ್ಲಿ ಬಿಜೆಪಿ(BJP) ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ರು.ಅಲ್ಲಿ ಮಾತಾಡುವಾಗ,ಮೋದಿ ಒಂದು ಮಾತು ಹೇಳಿದ್ರು.ಮೋದಿ ಅವರ ಆ ಮಾತು, ಚುನಾವಣಾ ಹಣಾಹಣಿಯಲ್ಲಿ ಹೇಳೊ ಮಾತಾಗಿ ಮಾತ್ರವೇ ಕಾಣಲಿಲ್ಲ. ಅದರ ಹಿಂದೆ ಬೇರೊಂದು ಕತೆಯೇ  ಅಡಗಿದೆಯೇನೋ ಅನ್ನೋ ಚರ್ಚೆ ಶುರುವಾಯ್ತು. ಸಮಾಜವಾದಿ ಪಾರ್ಟಿ, ಕಾಂಗ್ರೆಸ್(Congress) ಪಾರ್ಟಿಗಳೆಲ್ಲಾ, ತಮ್ಮ ಭವಿಷ್ಯಕ್ಕೋಸ್ಕರ ಪರದಾಡ್ತಾ ಇದ್ರೆ, ನಾನೂ ಮತ್ತೆ ಯೋಗಿ ಆದಿತ್ಯನಾಥ್(Yogi Adityanath), ಇಬ್ಬರೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ, ಅವರ ಒಳಿತಿಗಾಗಿ ಹೋರಾಡ್ತಾ ಇದೀವಿ ಅಂತ ಹೇಳಿದ್ರು. ಈ ಮಾತುಗಳನ್ನೇ ಹೇಳ್ತಾ ಹೇಳ್ತಾ ಮೋದಿ ಈ ಬಾರಿ ಭಾವುಕರಾಗಿಬಿಟ್ರು.

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more