Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

Published : Mar 17, 2024, 12:30 PM ISTUpdated : Mar 17, 2024, 12:31 PM IST

ಲೋಕಸಭೆಗೆ ಅಬ್ಬರದ ಪ್ರಚಾರ ಮಾಡ್ತಿರುವ ಮೋದಿ 
ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ
3ನೇ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡ್ತಿರುವ ಮೋದಿ

ಶಿವಮೊಗ್ಗ: ಮಾ.18ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಮಿಸಲಿದ್ದು, ಶಿವಮೊಗ್ಗದ (Shivamogga) ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ ಆಯೋಜನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಬಾರಿ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಶಿವಮೊಗ್ಗದ  ಸೋಗಾನೆ ವಿಮಾನ ನಿಲ್ದಾಣದಿಂದ  ಸುಮಾರು 10km ದೂರದ ರಸ್ತೆ ಮಾರ್ಗವಾಗಿ ಫ್ರೀಡಂ ಪಾರ್ಕ್‌ನನ್ನು ಮೋದಿ ತಲುಪಲಿದ್ದಾರೆ. ಬಳಿಕ ಒಂದೂವರೆ ಗಂಟೆಗಳ ಕಾಲ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ತೆರಳಲಿದ್ದಾರೆ. ಬೆಳಗ್ಗೆ ತೆಲಂಗಾಣದಲ್ಲಿ(Telangana) ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ಆಗಮಿಸಿ ಸಂಜೆ 4ಕ್ಕೆ ತಮಿಳುನಾಡಿನ(Tamilnadu) ಕೊಯಮತ್ತೂರ್‌ಗೆ ತೆರಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ  ಬೊಮ್ಮನಕಟ್ಟೆ , ಎಪಿಎಂಸಿ ಪ್ರಾಂಗಣದಲ್ಲಿ, ರೈಲ್ವೆ ನಿಲ್ದಾಣ ಮೊದಲಾದ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Video 10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ: ಏ.19ರಿಂದ ಜೂ.1ರ ವರೆಗೆ ಲೋಕಸಭಾ ಚುನಾವಣೆ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more