Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

Published : Mar 17, 2024, 12:30 PM ISTUpdated : Mar 17, 2024, 12:31 PM IST

ಲೋಕಸಭೆಗೆ ಅಬ್ಬರದ ಪ್ರಚಾರ ಮಾಡ್ತಿರುವ ಮೋದಿ 
ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ
3ನೇ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡ್ತಿರುವ ಮೋದಿ

ಶಿವಮೊಗ್ಗ: ಮಾ.18ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಮಿಸಲಿದ್ದು, ಶಿವಮೊಗ್ಗದ (Shivamogga) ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ ಆಯೋಜನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಬಾರಿ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಶಿವಮೊಗ್ಗದ  ಸೋಗಾನೆ ವಿಮಾನ ನಿಲ್ದಾಣದಿಂದ  ಸುಮಾರು 10km ದೂರದ ರಸ್ತೆ ಮಾರ್ಗವಾಗಿ ಫ್ರೀಡಂ ಪಾರ್ಕ್‌ನನ್ನು ಮೋದಿ ತಲುಪಲಿದ್ದಾರೆ. ಬಳಿಕ ಒಂದೂವರೆ ಗಂಟೆಗಳ ಕಾಲ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ತೆರಳಲಿದ್ದಾರೆ. ಬೆಳಗ್ಗೆ ತೆಲಂಗಾಣದಲ್ಲಿ(Telangana) ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ಆಗಮಿಸಿ ಸಂಜೆ 4ಕ್ಕೆ ತಮಿಳುನಾಡಿನ(Tamilnadu) ಕೊಯಮತ್ತೂರ್‌ಗೆ ತೆರಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ  ಬೊಮ್ಮನಕಟ್ಟೆ , ಎಪಿಎಂಸಿ ಪ್ರಾಂಗಣದಲ್ಲಿ, ರೈಲ್ವೆ ನಿಲ್ದಾಣ ಮೊದಲಾದ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Video 10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ: ಏ.19ರಿಂದ ಜೂ.1ರ ವರೆಗೆ ಲೋಕಸಭಾ ಚುನಾವಣೆ!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more