Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

Published : Apr 13, 2024, 10:58 AM ISTUpdated : Apr 13, 2024, 10:59 AM IST

ಮೈಸೂರು ಸಮಾವೇಶದಲ್ಲಿ ದೋಸ್ತಿ ನಾಯಕರು ಭಾಗಿಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಂದೇ ವೇದಿಕೆಯಲ್ಲಿ ಇರಲಿದ್ದಾರೆ.

ರಾಜ್ಯದಲ್ಲಿ ಲೋಕಸಮರ ಅಖಾಡ ರಂಗೇರಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ(Narendra Modi) ಭೇಟಿ ನೀಡಲಿದ್ದಾರೆ. ಮೈಸೂರು, ಮಂಗಳೂರಲ್ಲಿ ನಮೋ ರಣಕಹಳೆ ಮೊಳಗಿಸಲಿದ್ದಾರೆ. ಅರಮನೆ ನಗರಿ ಮೈಸೂರು(Mysore) ಮತ್ತೊಂದು ಅಚ್ಚರಿಗೆ ಸಾಕ್ಷಿಯಾಗಲಿದೆ. ನಾಳೆ ಮೈಸೂರಲ್ಲಿ ಹಾಲಿ ಮತ್ತು ಮಾಜಿ ಪ್ರಧಾನಿಗಳ ಸಮಾಗಮ ಆಗಲಿದೆ. ಒಂದೇ ವೇದಿಕೆಯಲ್ಲಿ ಮಾಜಿ-ಹಾಲಿ ಪ್ರಧಾನಿಗಳ ಸಮಾಗಮ ಆಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು(Devegowda) ಒಂದೇ ವೇದಿಕೆಯಲ್ಲಿ ಇರಲಿದ್ದು, ಇಬ್ಬರು ದಿಗ್ಗಜರ ಸಮ್ಮುಖದಲ್ಲಿ ನಾಳೆ ಬಿಜೆಪಿ(BJP) ಮಹಾ ಮತಬೇಟೆ ನಡೆಸಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಕ್ಷೇತ್ರಗಳೇ ಟಾರ್ಗೆಟ್ ಆಗಿದೆ.

ಇದನ್ನೂ ವೀಕ್ಷಿಸಿ:  ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more