Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

Published : Apr 13, 2024, 10:58 AM ISTUpdated : Apr 13, 2024, 10:59 AM IST

ಮೈಸೂರು ಸಮಾವೇಶದಲ್ಲಿ ದೋಸ್ತಿ ನಾಯಕರು ಭಾಗಿಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಂದೇ ವೇದಿಕೆಯಲ್ಲಿ ಇರಲಿದ್ದಾರೆ.

ರಾಜ್ಯದಲ್ಲಿ ಲೋಕಸಮರ ಅಖಾಡ ರಂಗೇರಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ(Narendra Modi) ಭೇಟಿ ನೀಡಲಿದ್ದಾರೆ. ಮೈಸೂರು, ಮಂಗಳೂರಲ್ಲಿ ನಮೋ ರಣಕಹಳೆ ಮೊಳಗಿಸಲಿದ್ದಾರೆ. ಅರಮನೆ ನಗರಿ ಮೈಸೂರು(Mysore) ಮತ್ತೊಂದು ಅಚ್ಚರಿಗೆ ಸಾಕ್ಷಿಯಾಗಲಿದೆ. ನಾಳೆ ಮೈಸೂರಲ್ಲಿ ಹಾಲಿ ಮತ್ತು ಮಾಜಿ ಪ್ರಧಾನಿಗಳ ಸಮಾಗಮ ಆಗಲಿದೆ. ಒಂದೇ ವೇದಿಕೆಯಲ್ಲಿ ಮಾಜಿ-ಹಾಲಿ ಪ್ರಧಾನಿಗಳ ಸಮಾಗಮ ಆಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು(Devegowda) ಒಂದೇ ವೇದಿಕೆಯಲ್ಲಿ ಇರಲಿದ್ದು, ಇಬ್ಬರು ದಿಗ್ಗಜರ ಸಮ್ಮುಖದಲ್ಲಿ ನಾಳೆ ಬಿಜೆಪಿ(BJP) ಮಹಾ ಮತಬೇಟೆ ನಡೆಸಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಕ್ಷೇತ್ರಗಳೇ ಟಾರ್ಗೆಟ್ ಆಗಿದೆ.

ಇದನ್ನೂ ವೀಕ್ಷಿಸಿ:  ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more