ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ್ತು ಗಿಫ್ಟ್ ಪಾಲಿಟಿಕ್ಸ್

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ್ತು ಗಿಫ್ಟ್ ಪಾಲಿಟಿಕ್ಸ್

Published : Feb 06, 2023, 12:28 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಗೆಲ್ಲಲು ಮೂರು ಪಕ್ಷಗಳು ಕಸರತ್ತು ನಡೆಸಿದ್ದು, ಮತದಾರರನ್ನು ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ ‌
 

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.  ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಎಲೆಕ್ಷನ್ ಸಂಚಾರ ಶುರುವಿಟ್ಟುಕೊಂಡಿವೆ. ರಾಜ್ಯದಲ್ಲಿ ಫ್ರೀ ಹಬ್ಬ ಶುರುವಾಗಿದೆ. ಬೆಂಗಳೂರಿನಲ್ಲೂ ಈ ಕುಕ್ಕರ್ ಹಬ್ಬ ಜೋರಾಗಿನೇ ನಡೆಯುತ್ತಿದೆ. ಘಟಾನುಘಟಿ ನಾಯಕರುಗಳೇ ನಿಂತು ಪ್ರಜೆಗಳಿಗೆ ಫ್ರೀ ಕುಕ್ಕರ್ ಹಂಚುತ್ತಿದ್ದಾರೆ. ಮತದಾರರು ವೋಟನ್ನು ನಮಗೇ ಹಾಕಬೇಕೆಂಬ ಆಸೆಯಿಂದ ಆಕಾಂಕ್ಷಿ ಅಭ್ಯರ್ಥಿಗಳು ಈಗ ಫ್ರೀ ಹಬ್ಬವನ್ನು ಶುರುವಿಟ್ಟುಕೊಂಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more