ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

Published : Jun 09, 2020, 02:35 PM IST

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಟಿಕೆಟ್‌ಗಾಗಿ ಪ್ರಭಾವಿಗಳ ಒತ್ತಡಕ್ಕೆ ಮಣಿಯದ ಪಕ್ಷದ ಹೈಕಮಾಂಡ್‌ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ನೀಡಿರುವ ಹಿಂದಿನ ಉದ್ಧೇಶವೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, (ಜೂನ್.09): ಜೂನ್‌ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

 ಘಟಾನುಘಟಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದು ದೊಡ್ಡ ಮಟ್ಟದ ಲಾಬಿ ನಡೆಸುತ್ತಿರುವ ಸಂದರ್ಭದಲ್ಲಿ ಚಾಲ್ತಿಯಲ್ಲಿ ಇಲ್ಲದ ಎರಡು ಹೆಸರುಗಳನ್ನು ಘೋಷಣೆ ಮಾಡುವ ಮೂಲಕ ಶಾಕ್ ನೀಡಿದೆ. ಇದು ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ ಮಾಡಿದೆ.

ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್‌ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಸಂಪೂರ್ಣ ಮಾಹಿತಿ ಇಲ್ಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!