ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

Published : Jun 09, 2020, 02:35 PM IST

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಟಿಕೆಟ್‌ಗಾಗಿ ಪ್ರಭಾವಿಗಳ ಒತ್ತಡಕ್ಕೆ ಮಣಿಯದ ಪಕ್ಷದ ಹೈಕಮಾಂಡ್‌ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ನೀಡಿರುವ ಹಿಂದಿನ ಉದ್ಧೇಶವೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, (ಜೂನ್.09): ಜೂನ್‌ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

 ಘಟಾನುಘಟಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದು ದೊಡ್ಡ ಮಟ್ಟದ ಲಾಬಿ ನಡೆಸುತ್ತಿರುವ ಸಂದರ್ಭದಲ್ಲಿ ಚಾಲ್ತಿಯಲ್ಲಿ ಇಲ್ಲದ ಎರಡು ಹೆಸರುಗಳನ್ನು ಘೋಷಣೆ ಮಾಡುವ ಮೂಲಕ ಶಾಕ್ ನೀಡಿದೆ. ಇದು ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ ಮಾಡಿದೆ.

ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್‌ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಸಂಪೂರ್ಣ ಮಾಹಿತಿ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!