National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

Published : Feb 20, 2022, 03:05 PM IST

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು, (ಫೆ.20): ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.  ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆ.21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ (Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ತಾಲೂಕು ಕೇಂದ್ರ, ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more