National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

Published : Feb 20, 2022, 03:05 PM IST

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು, (ಫೆ.20): ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.  ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆ.21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ (Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ತಾಲೂಕು ಕೇಂದ್ರ, ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more