ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?

ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?

Published : Jan 11, 2023, 01:36 PM ISTUpdated : Jan 11, 2023, 02:22 PM IST

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ ನಡೆಯಲಿದ್ದು, ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಭರ್ಜರಿಯಾಗಿ ಸಿಂಗಾರಗೊಳ್ಳುತ್ತಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೂ ಭರ್ಜರಿ ತಯಾರಿ ನಡೆದಿದೆ. 26ನೇ ರಾಷ್ಟೀಯ ಯುವ ಜನೋತ್ಸವಕ್ಕೆ ಮೋದಿ ಚಾಲನೆ ನೀಡಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ಜಗದೀಶ್‌ ಶೆಟ್ಟರ್‌'ಗೆ ಇಲ್ವಾ ಅವಕಾಶ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಆಹ್ವಾನ ಪತ್ರಿಕೆಯಲ್ಲಿ ಜಗದಿಶ್‌ ಶೆಟ್ಟರ್‌ ಹೆಸರು ಕೈಬಿಟ್ಟಿರುವ ಆರೋಪವಿದೆ. ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆಯ ಪ್ರತಿ ಹರಿದಾಡುತ್ತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!