ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?

ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?

Published : Jan 11, 2023, 01:36 PM ISTUpdated : Jan 11, 2023, 02:22 PM IST

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ ನಡೆಯಲಿದ್ದು, ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಭರ್ಜರಿಯಾಗಿ ಸಿಂಗಾರಗೊಳ್ಳುತ್ತಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೂ ಭರ್ಜರಿ ತಯಾರಿ ನಡೆದಿದೆ. 26ನೇ ರಾಷ್ಟೀಯ ಯುವ ಜನೋತ್ಸವಕ್ಕೆ ಮೋದಿ ಚಾಲನೆ ನೀಡಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ಜಗದೀಶ್‌ ಶೆಟ್ಟರ್‌'ಗೆ ಇಲ್ವಾ ಅವಕಾಶ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಆಹ್ವಾನ ಪತ್ರಿಕೆಯಲ್ಲಿ ಜಗದಿಶ್‌ ಶೆಟ್ಟರ್‌ ಹೆಸರು ಕೈಬಿಟ್ಟಿರುವ ಆರೋಪವಿದೆ. ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆಯ ಪ್ರತಿ ಹರಿದಾಡುತ್ತಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!