'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

Published : Jul 18, 2023, 09:10 AM IST

ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಲು ನಿರ್ಧರಿಸಿರುವ ಬಿಜೆಪಿ ವಿಪಕ್ಷಗಳನ್ನು ಮಣಿಸಲು ರಣತಂತ್ರವನ್ನು ಹೂಡುತ್ತಿದೆ.
 

ಲೋಕಸಭಾ ಚುನಾವಣೆ ಗೆಲ್ಲಲು ಎನ್‌ಡಿಎ(NDA) ಇಂದು ಪ್ರಾದೇಶಿಕ ಪಕ್ಷಗಳೊಂದಿಗೆ ದೆಹಲಿಯಲ್ಲಿ ಸಭೆ(Meeting) ನಡೆಸಲಿದೆ. ಇತ್ತ ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿ ಸಭೆ(Opposition Meet) ನಡೆಯುತ್ತಿದೆ. ಘಟಾನುಘಟಿ ನಾಯಕರು ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Modi) ನೇತೃತ್ವದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಸಭೆ ನಡೆಯಲಿದೆ. ಈ ಬಾರಿ ಹ್ಯಾಟ್ರಿಕ್‌ ಜಯ ಸಾಧಿಸಲು ಎನ್‌ಡಿಎ ರಣತಂತ್ರವನ್ನು ಹೂಡುತ್ತಿದೆ. ಬಿಜೆಪಿ ನೇತೃತ್ವದ ಸಭೆಗೆ 38 ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಎನ್‌ಡಿಎ ಕೂಟದಿಂದ ಹೊರನಡೆದಿದ್ದ ಪಕ್ಷಗಳ ಮನವೊಲಿಕೆಯನ್ನು ಮಾಡಲಾಗುತ್ತದೆ. ಈ ಬಾರಿ ಎನ್‌ಡಿಎ ಕೂಟದಲ್ಲಿ ಗುರುತಿಸಿಕೊಳ್ಳದ ಪಕ್ಷಗಳಿಗೂ ಗಾಳ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ಅಧಿಕ ಶ್ರಾವಣ ಮಾಸ ಆರಂಭ: ಏನು ಮಾಡಬೇಕು, ಮಾಡಬಾರದು ?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more