'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

Published : Jul 18, 2023, 09:10 AM IST

ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಲು ನಿರ್ಧರಿಸಿರುವ ಬಿಜೆಪಿ ವಿಪಕ್ಷಗಳನ್ನು ಮಣಿಸಲು ರಣತಂತ್ರವನ್ನು ಹೂಡುತ್ತಿದೆ.
 

ಲೋಕಸಭಾ ಚುನಾವಣೆ ಗೆಲ್ಲಲು ಎನ್‌ಡಿಎ(NDA) ಇಂದು ಪ್ರಾದೇಶಿಕ ಪಕ್ಷಗಳೊಂದಿಗೆ ದೆಹಲಿಯಲ್ಲಿ ಸಭೆ(Meeting) ನಡೆಸಲಿದೆ. ಇತ್ತ ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿ ಸಭೆ(Opposition Meet) ನಡೆಯುತ್ತಿದೆ. ಘಟಾನುಘಟಿ ನಾಯಕರು ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Modi) ನೇತೃತ್ವದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಸಭೆ ನಡೆಯಲಿದೆ. ಈ ಬಾರಿ ಹ್ಯಾಟ್ರಿಕ್‌ ಜಯ ಸಾಧಿಸಲು ಎನ್‌ಡಿಎ ರಣತಂತ್ರವನ್ನು ಹೂಡುತ್ತಿದೆ. ಬಿಜೆಪಿ ನೇತೃತ್ವದ ಸಭೆಗೆ 38 ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಎನ್‌ಡಿಎ ಕೂಟದಿಂದ ಹೊರನಡೆದಿದ್ದ ಪಕ್ಷಗಳ ಮನವೊಲಿಕೆಯನ್ನು ಮಾಡಲಾಗುತ್ತದೆ. ಈ ಬಾರಿ ಎನ್‌ಡಿಎ ಕೂಟದಲ್ಲಿ ಗುರುತಿಸಿಕೊಳ್ಳದ ಪಕ್ಷಗಳಿಗೂ ಗಾಳ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ಅಧಿಕ ಶ್ರಾವಣ ಮಾಸ ಆರಂಭ: ಏನು ಮಾಡಬೇಕು, ಮಾಡಬಾರದು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more