'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

Published : Jul 18, 2023, 09:10 AM IST

ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಲು ನಿರ್ಧರಿಸಿರುವ ಬಿಜೆಪಿ ವಿಪಕ್ಷಗಳನ್ನು ಮಣಿಸಲು ರಣತಂತ್ರವನ್ನು ಹೂಡುತ್ತಿದೆ.
 

ಲೋಕಸಭಾ ಚುನಾವಣೆ ಗೆಲ್ಲಲು ಎನ್‌ಡಿಎ(NDA) ಇಂದು ಪ್ರಾದೇಶಿಕ ಪಕ್ಷಗಳೊಂದಿಗೆ ದೆಹಲಿಯಲ್ಲಿ ಸಭೆ(Meeting) ನಡೆಸಲಿದೆ. ಇತ್ತ ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿ ಸಭೆ(Opposition Meet) ನಡೆಯುತ್ತಿದೆ. ಘಟಾನುಘಟಿ ನಾಯಕರು ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Modi) ನೇತೃತ್ವದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಸಭೆ ನಡೆಯಲಿದೆ. ಈ ಬಾರಿ ಹ್ಯಾಟ್ರಿಕ್‌ ಜಯ ಸಾಧಿಸಲು ಎನ್‌ಡಿಎ ರಣತಂತ್ರವನ್ನು ಹೂಡುತ್ತಿದೆ. ಬಿಜೆಪಿ ನೇತೃತ್ವದ ಸಭೆಗೆ 38 ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಎನ್‌ಡಿಎ ಕೂಟದಿಂದ ಹೊರನಡೆದಿದ್ದ ಪಕ್ಷಗಳ ಮನವೊಲಿಕೆಯನ್ನು ಮಾಡಲಾಗುತ್ತದೆ. ಈ ಬಾರಿ ಎನ್‌ಡಿಎ ಕೂಟದಲ್ಲಿ ಗುರುತಿಸಿಕೊಳ್ಳದ ಪಕ್ಷಗಳಿಗೂ ಗಾಳ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ಅಧಿಕ ಶ್ರಾವಣ ಮಾಸ ಆರಂಭ: ಏನು ಮಾಡಬೇಕು, ಮಾಡಬಾರದು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more