'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

Published : Jul 18, 2023, 09:10 AM IST

ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಲು ನಿರ್ಧರಿಸಿರುವ ಬಿಜೆಪಿ ವಿಪಕ್ಷಗಳನ್ನು ಮಣಿಸಲು ರಣತಂತ್ರವನ್ನು ಹೂಡುತ್ತಿದೆ.
 

ಲೋಕಸಭಾ ಚುನಾವಣೆ ಗೆಲ್ಲಲು ಎನ್‌ಡಿಎ(NDA) ಇಂದು ಪ್ರಾದೇಶಿಕ ಪಕ್ಷಗಳೊಂದಿಗೆ ದೆಹಲಿಯಲ್ಲಿ ಸಭೆ(Meeting) ನಡೆಸಲಿದೆ. ಇತ್ತ ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿ ಸಭೆ(Opposition Meet) ನಡೆಯುತ್ತಿದೆ. ಘಟಾನುಘಟಿ ನಾಯಕರು ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Modi) ನೇತೃತ್ವದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಸಭೆ ನಡೆಯಲಿದೆ. ಈ ಬಾರಿ ಹ್ಯಾಟ್ರಿಕ್‌ ಜಯ ಸಾಧಿಸಲು ಎನ್‌ಡಿಎ ರಣತಂತ್ರವನ್ನು ಹೂಡುತ್ತಿದೆ. ಬಿಜೆಪಿ ನೇತೃತ್ವದ ಸಭೆಗೆ 38 ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಎನ್‌ಡಿಎ ಕೂಟದಿಂದ ಹೊರನಡೆದಿದ್ದ ಪಕ್ಷಗಳ ಮನವೊಲಿಕೆಯನ್ನು ಮಾಡಲಾಗುತ್ತದೆ. ಈ ಬಾರಿ ಎನ್‌ಡಿಎ ಕೂಟದಲ್ಲಿ ಗುರುತಿಸಿಕೊಳ್ಳದ ಪಕ್ಷಗಳಿಗೂ ಗಾಳ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ಅಧಿಕ ಶ್ರಾವಣ ಮಾಸ ಆರಂಭ: ಏನು ಮಾಡಬೇಕು, ಮಾಡಬಾರದು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more