NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?

NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?

Published : Nov 15, 2025, 02:51 PM IST

ಬಿಹಾರ ಬೆಂಕಿಯಲ್ಲಿ ಗುರಿ ಮುಟ್ಟಿದ ‘ಬಾಣ’ ಅರಳಿದ ‘ಕಮಲ’..! ನಮೋ-ನಿತೀಶ್ ದಿಗ್ವಜಯದ ನೆರಳಲ್ಲಿ ಸಿದ್ದರಾಮಯ್ಯ ಸಿಂಹಾಸನ ಭದ್ರ.? ಬಿಜೆಪಿಗೆ ಬಿ‘ಹಾರ’ ಕರುನಾಡ ಪಟ್ಟ ಕದನದ ದಿಕ್ಕು ಬದಲು..? ಬಿಹಾರ ಬಿರುಗಾಳಿಗೆ ತಲ್ಲಣಿಸುತ್ತಾ ರಾಜ್ಯ ರಾಜಕೀಯ..?

ಬಿಹಾರ ಬೆಂಕಿಯಲ್ಲಿ ಗುರಿ ಮುಟ್ಟಿದ ‘ಬಾಣ’ ಅರಳಿದ ‘ಕಮಲ’..! ನಮೋ-ನಿತೀಶ್ ದಿಗ್ವಜಯದ ನೆರಳಲ್ಲಿ ಸಿದ್ದರಾಮಯ್ಯ ಸಿಂಹಾಸನ ಭದ್ರ.? ಬಿಜೆಪಿಗೆ ಬಿ‘ಹಾರ’ ಕರುನಾಡ ಪಟ್ಟ ಕದನದ ದಿಕ್ಕು ಬದಲು..? ಬಿಹಾರ ಬಿರುಗಾಳಿಗೆ ತಲ್ಲಣಿಸುತ್ತಾ ರಾಜ್ಯ ರಾಜಕೀಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬಿಹಾರ ಕುಲುಮೆ ಸಿದ್ದುಗೆ ಚಿನ್ನ. ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪ್ರಚಂಡ ಗೆಲುವು ಸಾಧಿಸಿದೆ  ಕಮಲ ಪಡೆ.. ಇದೀಗ ಬಿಹಾರದ ಈ ರಿಸೆಲ್ಟ್​ನ ಎಫೆಕ್ಟ್​ ಕರುನಾಡಿನ ರಾಜಕೀಯದ ಮೇಲೆ ಬೀಳ್ಬೋದು. ಅದ್ರಲ್ಲಿಯೂ ಸಿದ್ದು-ಡಿಕೆ ಮಧ್ಯೆ ನಡೆಯುತ್ತಿರೋ ಸಿಂಹಾಸನ ಸಮರದ ಮೇಲೆ ಇದ್ರ ನೇರ ಪರಿಣಾಮ ಬೀಳುತ್ತೆ ಎನ್ನಲಾಗ್ತಿದೆ.

ಹಾಗಿದ್ರೆ ಬುದ್ಧನ ನಾಡಿನ ಈ ಚುನಾವಣಾ ಫಲಿತಾಂಶದಿಂದ ಇಲ್ಲಿ ಯಾರ ಬಲ ಹೆಚ್ಚುತ್ತೆ..? ಯಾರ ಶಕ್ತಿ ಕುಗ್ಗುತ್ತೆ..? ಅಷ್ಟಕ್ಕೂ ಬಿಹಾರದಲ್ಲಿ ಮಹಾಘಟಬಂಧನ್ ಲೆಕ್ಕಾಚಾರ ಉಲ್ಟಾ ಹೊಡೆದಿದ್ದು ಯಾಕೆ..? ಚುನಾವಣೆ ಗೆಲ್ಬೇಕು ಅಂತಲೇ ಎನ್​ಡಿಎ ಹಾಗು ಮಹಾಘಟಬಂಧನ್ ಎರಡೂ ಕೂಡ ಪ್ರಯತ್ನಿಸಿದ್ದು, ಜಿದ್ದಾಜಿದ್ದಿನ ಹೋರಾಟ ನಡೆಸಿದ್ದು. ಆದ್ರೆ ಗೆಲುವು ಒಲಿದಿದ್ದು ಮಾತ್ರ ಕಮಲ ಪಡೆಗೆ. ಹಾಗಿದ್ರೆ ಎನ್​ಡಿಎ ಗೆಲುವಿಗೆ ಕಾರಣವಾದ ಪ್ರಮುಖ  ಅಂಶಗಳ್ಯಾವು.? ಬಿಹಾರ ಚುನಾವಣಾ ಕಾಳಗದಲ್ಲಿ ಯಾರ್ಯಾರು, ಎಷ್ಟೆಷ್ಟು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. ಬಿಹಾರ ಚುನಾವಣಾ ಬೆಂಕಿಯಲ್ಲಿ ನಿತೀಶ್ ಕುಮಾರ್ ಅವರ ಬಾಣ ಗುರಿ ಮುಟ್ಟಿದೆ, ಮೋದಿ ಕಮಲ ಅರಳಿದೆ. ಮಹಾಘಟಬಂಧನ್ ಮಾತ್ರ ತೀವ್ರ ಹತಾಶೆ ಅನುಭವಿಸಿದೆ. ಹಾಗಿದ್ರೆ, ಇಲ್ಲಿ ಯಾವ್ಯಾವ ಪಕ್ಷ ಎಷ್ಟೆಷ್ಟು ಕ್ಷೇತ್ರಗಳನ್ನ ತಮ್ಮದಾಗಿಸಿಕೊಂಡಿವೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more