NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?

NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?

Published : Nov 15, 2025, 02:51 PM IST

ಬಿಹಾರ ಬೆಂಕಿಯಲ್ಲಿ ಗುರಿ ಮುಟ್ಟಿದ ‘ಬಾಣ’ ಅರಳಿದ ‘ಕಮಲ’..! ನಮೋ-ನಿತೀಶ್ ದಿಗ್ವಜಯದ ನೆರಳಲ್ಲಿ ಸಿದ್ದರಾಮಯ್ಯ ಸಿಂಹಾಸನ ಭದ್ರ.? ಬಿಜೆಪಿಗೆ ಬಿ‘ಹಾರ’ ಕರುನಾಡ ಪಟ್ಟ ಕದನದ ದಿಕ್ಕು ಬದಲು..? ಬಿಹಾರ ಬಿರುಗಾಳಿಗೆ ತಲ್ಲಣಿಸುತ್ತಾ ರಾಜ್ಯ ರಾಜಕೀಯ..?

ಬಿಹಾರ ಬೆಂಕಿಯಲ್ಲಿ ಗುರಿ ಮುಟ್ಟಿದ ‘ಬಾಣ’ ಅರಳಿದ ‘ಕಮಲ’..! ನಮೋ-ನಿತೀಶ್ ದಿಗ್ವಜಯದ ನೆರಳಲ್ಲಿ ಸಿದ್ದರಾಮಯ್ಯ ಸಿಂಹಾಸನ ಭದ್ರ.? ಬಿಜೆಪಿಗೆ ಬಿ‘ಹಾರ’ ಕರುನಾಡ ಪಟ್ಟ ಕದನದ ದಿಕ್ಕು ಬದಲು..? ಬಿಹಾರ ಬಿರುಗಾಳಿಗೆ ತಲ್ಲಣಿಸುತ್ತಾ ರಾಜ್ಯ ರಾಜಕೀಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬಿಹಾರ ಕುಲುಮೆ ಸಿದ್ದುಗೆ ಚಿನ್ನ. ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪ್ರಚಂಡ ಗೆಲುವು ಸಾಧಿಸಿದೆ  ಕಮಲ ಪಡೆ.. ಇದೀಗ ಬಿಹಾರದ ಈ ರಿಸೆಲ್ಟ್​ನ ಎಫೆಕ್ಟ್​ ಕರುನಾಡಿನ ರಾಜಕೀಯದ ಮೇಲೆ ಬೀಳ್ಬೋದು. ಅದ್ರಲ್ಲಿಯೂ ಸಿದ್ದು-ಡಿಕೆ ಮಧ್ಯೆ ನಡೆಯುತ್ತಿರೋ ಸಿಂಹಾಸನ ಸಮರದ ಮೇಲೆ ಇದ್ರ ನೇರ ಪರಿಣಾಮ ಬೀಳುತ್ತೆ ಎನ್ನಲಾಗ್ತಿದೆ.

ಹಾಗಿದ್ರೆ ಬುದ್ಧನ ನಾಡಿನ ಈ ಚುನಾವಣಾ ಫಲಿತಾಂಶದಿಂದ ಇಲ್ಲಿ ಯಾರ ಬಲ ಹೆಚ್ಚುತ್ತೆ..? ಯಾರ ಶಕ್ತಿ ಕುಗ್ಗುತ್ತೆ..? ಅಷ್ಟಕ್ಕೂ ಬಿಹಾರದಲ್ಲಿ ಮಹಾಘಟಬಂಧನ್ ಲೆಕ್ಕಾಚಾರ ಉಲ್ಟಾ ಹೊಡೆದಿದ್ದು ಯಾಕೆ..? ಚುನಾವಣೆ ಗೆಲ್ಬೇಕು ಅಂತಲೇ ಎನ್​ಡಿಎ ಹಾಗು ಮಹಾಘಟಬಂಧನ್ ಎರಡೂ ಕೂಡ ಪ್ರಯತ್ನಿಸಿದ್ದು, ಜಿದ್ದಾಜಿದ್ದಿನ ಹೋರಾಟ ನಡೆಸಿದ್ದು. ಆದ್ರೆ ಗೆಲುವು ಒಲಿದಿದ್ದು ಮಾತ್ರ ಕಮಲ ಪಡೆಗೆ. ಹಾಗಿದ್ರೆ ಎನ್​ಡಿಎ ಗೆಲುವಿಗೆ ಕಾರಣವಾದ ಪ್ರಮುಖ  ಅಂಶಗಳ್ಯಾವು.? ಬಿಹಾರ ಚುನಾವಣಾ ಕಾಳಗದಲ್ಲಿ ಯಾರ್ಯಾರು, ಎಷ್ಟೆಷ್ಟು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. ಬಿಹಾರ ಚುನಾವಣಾ ಬೆಂಕಿಯಲ್ಲಿ ನಿತೀಶ್ ಕುಮಾರ್ ಅವರ ಬಾಣ ಗುರಿ ಮುಟ್ಟಿದೆ, ಮೋದಿ ಕಮಲ ಅರಳಿದೆ. ಮಹಾಘಟಬಂಧನ್ ಮಾತ್ರ ತೀವ್ರ ಹತಾಶೆ ಅನುಭವಿಸಿದೆ. ಹಾಗಿದ್ರೆ, ಇಲ್ಲಿ ಯಾವ್ಯಾವ ಪಕ್ಷ ಎಷ್ಟೆಷ್ಟು ಕ್ಷೇತ್ರಗಳನ್ನ ತಮ್ಮದಾಗಿಸಿಕೊಂಡಿವೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more