ಹೊರ ಬಿತ್ತು ಮತ್ತೊಂದು ಸಮೀಕ್ಷೆ..ಮೋದಿಗೆ ಮತ್ತೆ ರಾಜ ಸಿಂಹಾಸನ..!

ಹೊರ ಬಿತ್ತು ಮತ್ತೊಂದು ಸಮೀಕ್ಷೆ..ಮೋದಿಗೆ ಮತ್ತೆ ರಾಜ ಸಿಂಹಾಸನ..!

Published : Aug 18, 2023, 01:16 PM IST

ಹ್ಯಾಟ್ರಿಕ್ ಬಾರಿಸಲಿದ್ದಾರೆ ಸೋಲಿಲ್ಲದ ಸರದಾರ ಮೋದಿ..!
ನಿಜವಾಗಲಿದೆ ಕೆಂಪುಕೋಟೆಯಲ್ಲಿ ಮೋದಿ ಮಾಡಿದ್ದ ಶಪಥ..!
ಪ್ರಧಾನಿ ಮೋದಿ ಜಗ ಮೆಚ್ಚಿದ ನಾಯಕ ಎನ್'ಡಿಎ ತ್ರಿಶತಕ..!

ಮೋದಿ ಚುನಾವಣಾ ಚದುರಂಗದ ಮಾಸ್ಟರ್'ಪೀಸ್. ಸತತ ಎರಡು ಲೋಕಸಭಾ(Loksabha) ಚುನಾವಣೆಗಳನ್ನು ಗೆದ್ದು ಚರಿತ್ರೆ ಸೃಷ್ಠಿಸಿದವರು. ಅಷ್ಟೇ ಯಾಕೆ ? ಈ ಕ್ಷಣ ಲೋಕಸಭಾ ಚುನಾವಣೆ ಏನಾದ್ರೂ ನಡೆದ್ರೆ, ಮತ್ತೆ ಮೋದಿಯೇ(Modi) ವಿಜೃಂಭಿಸಲಿದ್ದಾರೆ.. ಇದು ನಾವು ಹೇಳ್ತಿರೋ ಮಾತಲ್ಲ, ಸಮೀಕ್ಷೆ ಬಿಚ್ಚಿಟ್ಟಿರೋ ಸತ್ಯ. ಮೊನ್ನೆ ಆಗಸ್ಟ್ 15ರಂದು ಪ್ರಧಾನಿ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ ಮಾತಾಡ್ತಾ ಶಪಥವೊದನ್ನು ಮಾಡಿದ್ರು. ಎರಡು ಬಾರಿ ದೇಶದ ಜನ ನಂಗೆ ಆಶೀರ್ವಾದ ಮಾಡಿದ್ದಾರೆ. ಮತ್ತೊಮ್ಮೆ ನಾನೇ ಇದೇ ಜಾಗದಲ್ಲಿ ನಿಂತು ತ್ರಿವರ್ಣ ಧ್ವಜ ಹಾರಿಸ್ತೀನಿ ಅಂತ ಮೋದಿ ದೃಢ ವಿಶ್ವಾಸದಿಂದ ಹೇಳಿದ್ರು. ಮೋದಿಯವರ ಶಪಥ ನಿಜವಾಗಲಿದೆ ಅಂತಿದೆ ಈಗ ಹೊರ ಬಿದ್ದಿರೋ ಲೋಕಸಭಾ ಚುನಾವಣಾ ಸಮೀಕ್ಷೆ. ರಾಷ್ಟ್ರೀಯ ಸುದ್ದಿವಾಹಿನಿ ಟೈಮ್ಸ್ ನೌ (Times Now survey) ಮತ್ತು ಇಟಿಜಿ ಸಂಸ್ಥೆ(ETG Institute) ನಡೆಸಿದ ಜಂಟಿ ಸಮೀಕ್ಷೆಯಲ್ಲಿ ಮೋದಿ ಹ್ಯಾಟ್ರಿಕ್ ಬಾರಿಸೋದು ಗ್ಯಾರಂಟಿ ಅಂತ ಹೇಳಲಾಗಿದೆ. ಈ ಕ್ಷಣ ಏನಾದ್ರೂ ಲೋಕಸಭಾ ಚುನಾವಣೆ ನಡೆದ್ರೆ ಮೋದಿ ಸಾರಥ್ಯದ ಎನ್'ಡಿಎ ಮೈತ್ರಿಕೂಟ ಭರ್ಜರಿ ಬಹುಮತದೊಂದಿಗೆ ಸತ 3ನೇ ಬಾರಿ ಅಧಿಕಾರಕ್ಕೇರಲಿದೆ ಅಂತ ಸಮೀಕ್ಷೆ ಹೇಳಿದೆ. ಇಂಡಿಯಾ(I.N.D.I.A) ಈ ಹೆಸರಲ್ಲಿ 26 ವಿರೋಧ ಪಕ್ಷಗಳು ಒಂದಾಗಿ ಮೋದಿ ವಿರುದ್ಧ ಮಹಾಮೈತ್ರಿಕೂಟ ರಚಿಸಿ ಲೋಕಸಂಗ್ರಾಮಕ್ಕೆ ರಣಕಹಳೆ ಮೊಳಗಿಸಿ ಬಿಟ್ಟಿವೆ. ಆದ್ರೆ ಎಷ್ಟೇ ಪಕ್ಷಗಳು ಒಂದಾದ್ರೂ, ನಾಯಕರ ಮಹಾಸಂಗಮವಾದ್ರೂ ಮೋದಿ ನಾಗಾಲೋಟವನ್ನು ತಡೆಯಲು ಯಾರಿಂದ್ಲೂ ಸಾಧ್ಯವಿಲ್ಲ ಅಂತ ಗೃಹ ಸಚಿವ ಅಮಿತ್ ಶಾ, ಮೊನ್ನೆ ಮೊನ್ನೆಯಷ್ಟೇ ಲೋಕಸಭೆಯಲ್ಲೇ ಅಬ್ಬರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more