ನೆಹರೂ ಹುಕ್ಕಾ ಬಾರ್ ವಿವಾದ: ಸಿಟಿ ರವಿ ನಾಲಿಗೆ ಬಾತ್‌ರೂಮ್ ಚಪ್ಪಲಿ ಎಂದ ಕಾಂಗ್ರೆಸ್ ನಾಯಕ

ನೆಹರೂ ಹುಕ್ಕಾ ಬಾರ್ ವಿವಾದ: ಸಿಟಿ ರವಿ ನಾಲಿಗೆ ಬಾತ್‌ರೂಮ್ ಚಪ್ಪಲಿ ಎಂದ ಕಾಂಗ್ರೆಸ್ ನಾಯಕ

Published : Aug 13, 2021, 06:47 PM IST

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ  ನೆಹರೂ ಹುಕ್ಕಾ ಬಾರ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

ಬೆಂಗಳೂರು, (ಆ.13): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ  ನೆಹರೂ ಹುಕ್ಕಾ ಬಾರ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

'ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?'

'ಹುಕ್ಕಾ ಬಾರ್‌ ಬಗ್ಗೆ ನಾನು ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಹತ್ತಿಕೊಂಡಿದೆ. ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ? ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ನೆಹರೂ ಸೇದಿದ್ದು ತಪ್ಪಲ್ಲವೇ?' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಸಹ ತಿರುಗೇಟು ಕೊಟ್ಟಿದ್ದು, ಸಿಟಿ ರವಿ ನಾಲಿಗೆ ಬಾತ್‌ರೂಮ್ ಚಪ್ಪಲಿ ಗುಡುಗಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್