'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

Published : Aug 13, 2021, 07:53 PM ISTUpdated : Aug 13, 2021, 07:54 PM IST

* ಸಿಟಿ ರವಿ ನೆಹರು ಹುಕ್ಕಾ ಬಾರ್ ಹೇಳಿಕೆಗೆ  ಕಾಂಗ್ರೆಸ್ ಖಂಡನೆ
* ಬಿಜೆಪಿಯವರಿಗೆ ಸಂಸ್ಕಾರವೂ ಇಲ್ಲಸಂವಿಧಾನವೂ ಗೊತ್ತಿಲ್ಲ
* ಬಿಜೆಪಿ ವರ್ಸಸ್ ಕಾಂಗ್ರೆಸ್ ಗೆ ವೇದಿಕೆಯಾದ ರವಿ ಹೇಳಿಕೆ

ಬೆಂಗಳೂರು(ಆ. 13) ಬಿಜೆಪಿ ನಾಯಕ ಸಿಟಿ ರವಿ ಮಾತನಾಡುವ ಭರದಲ್ಲಿ ಬೇಕಾದರೆ ಕಾಂಗ್ರೆಸ್  ನಾಯಕರು ತಮ್ಮ ಕಚೇರಿಯಲ್ಲಿ ನೆಹರು ಹುಕ್ಕಾ ಬಾರ್ ಸ್ಥಾಪನೆ ಮಾಡಿಕೊಳ್ಳಲಿ ಎಂದು ಹೇಳಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.   ಮತ್ತೆ ರವಿ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.  ಕಾಂಗ್ರೆಸ್ ನಾಯಕರು ಸಿಟಿ ರವಿ   ಮೇಲೆ ಹರಿಯಾಯ್ದಿದ್ದಾರೆ.

ತಮ್ಮದೇ ಪಕ್ಷದ ಶಾಸಕರಿಗೆ ಸವಾಲು ಹಾಕಿದ ಸಿಟಿ ರವಿ

ಸಿಟಿ ರವಿ ಹೇಳಿಕೆಗೆ  ಕಾಂಗ್ರೆಸ್  ನಾಯಕ ವಿಎಸ್ ಉಗ್ರಪ್ಪ ತಿರುಗೇಟು ನೀಡಿದ್ದಾರೆ. ತಲೆ ಕೆಟ್ಟವರಿಗೆ ಏನು ಹೇಳಲು ಸಾಧ್ಯ. ಬಿಜೆಪಿಯವರಿಗೆ ಸಂಸ್ಕಾರವೂ  ಇಲ್ಲ.. ಸಂವಿಧಾನವೂ ಗೊತ್ತಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!