'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

Published : Aug 13, 2021, 07:53 PM ISTUpdated : Aug 13, 2021, 07:54 PM IST

* ಸಿಟಿ ರವಿ ನೆಹರು ಹುಕ್ಕಾ ಬಾರ್ ಹೇಳಿಕೆಗೆ  ಕಾಂಗ್ರೆಸ್ ಖಂಡನೆ
* ಬಿಜೆಪಿಯವರಿಗೆ ಸಂಸ್ಕಾರವೂ ಇಲ್ಲಸಂವಿಧಾನವೂ ಗೊತ್ತಿಲ್ಲ
* ಬಿಜೆಪಿ ವರ್ಸಸ್ ಕಾಂಗ್ರೆಸ್ ಗೆ ವೇದಿಕೆಯಾದ ರವಿ ಹೇಳಿಕೆ

ಬೆಂಗಳೂರು(ಆ. 13) ಬಿಜೆಪಿ ನಾಯಕ ಸಿಟಿ ರವಿ ಮಾತನಾಡುವ ಭರದಲ್ಲಿ ಬೇಕಾದರೆ ಕಾಂಗ್ರೆಸ್  ನಾಯಕರು ತಮ್ಮ ಕಚೇರಿಯಲ್ಲಿ ನೆಹರು ಹುಕ್ಕಾ ಬಾರ್ ಸ್ಥಾಪನೆ ಮಾಡಿಕೊಳ್ಳಲಿ ಎಂದು ಹೇಳಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.   ಮತ್ತೆ ರವಿ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.  ಕಾಂಗ್ರೆಸ್ ನಾಯಕರು ಸಿಟಿ ರವಿ   ಮೇಲೆ ಹರಿಯಾಯ್ದಿದ್ದಾರೆ.

ತಮ್ಮದೇ ಪಕ್ಷದ ಶಾಸಕರಿಗೆ ಸವಾಲು ಹಾಕಿದ ಸಿಟಿ ರವಿ

ಸಿಟಿ ರವಿ ಹೇಳಿಕೆಗೆ  ಕಾಂಗ್ರೆಸ್  ನಾಯಕ ವಿಎಸ್ ಉಗ್ರಪ್ಪ ತಿರುಗೇಟು ನೀಡಿದ್ದಾರೆ. ತಲೆ ಕೆಟ್ಟವರಿಗೆ ಏನು ಹೇಳಲು ಸಾಧ್ಯ. ಬಿಜೆಪಿಯವರಿಗೆ ಸಂಸ್ಕಾರವೂ  ಇಲ್ಲ.. ಸಂವಿಧಾನವೂ ಗೊತ್ತಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!