ಸಚಿವ ಸ್ಥಾನ ಸಿಕ್ತು, ಈಗ  ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯಕರು..!

ಸಚಿವ ಸ್ಥಾನ ಸಿಕ್ತು, ಈಗ ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯಕರು..!

Published : Nov 28, 2020, 03:07 PM ISTUpdated : Nov 28, 2020, 10:11 PM IST

 ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಸರ್ಕಾರ ರಚನೆಗೆ ಕಾರಣನಾದೆನೆಂದು ಹೇಳಿ ಬಿಂಬಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ನಡವಳಿಕೆ ವಿರುದ್ಧ ಮಿತ್ರಮಂಡಳಿಯವರೇ ತಿರುಗಿಬಿದ್ದಿದ್ದಾರೆ.

ಬೆಂಗಳೂರು,(ನ.28): ಸಚಿವ ಸಂಪುಟ ವಿಸ್ತರಣೆ ವಿಳಂಬ, ಪುನಾರಚನೆಗೆ ವರಿಷ್ಠರಿಂದ ಸಿಗದ ಅನುಮತಿ, ನಾಯಕತ್ವ ಗೊಂದಲ, ನಿಗಮಮಂಡಳಿ ನೇಮಕಾತಿಯಲ್ಲಿ ಕಡೆಗಣನೆ ಸೇರಿದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದಿದ್ದು, ಬಂಡಾಯದ ಬೇಗುದಿ ಜೋರಾಗಿದೆ.  

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಸಿಎಂ ವಿರುದ್ಧ ಅಸಮಾಧಾನ ಸ್ಫೋಟ..!

ಮತ್ತೊಂದೆಡೆ ತನ್ನಿಂದಲೇ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಸರ್ಕಾರ ರಚನೆಗೆ ಕಾರಣನಾದೆನೆಂದು ಹೇಳಿ ಬಿಂಬಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ನಡವಳಿಕೆ ವಿರುದ್ಧ ಮಿತ್ರಮಂಡಳಿಯವರೇ ತಿರುಗಿಬಿದ್ದಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್