ಸಚಿವ ಸ್ಥಾನ ಸಿಕ್ತು, ಈಗ  ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯಕರು..!

ಸಚಿವ ಸ್ಥಾನ ಸಿಕ್ತು, ಈಗ ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯಕರು..!

Published : Nov 28, 2020, 03:07 PM ISTUpdated : Nov 28, 2020, 10:11 PM IST

 ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಸರ್ಕಾರ ರಚನೆಗೆ ಕಾರಣನಾದೆನೆಂದು ಹೇಳಿ ಬಿಂಬಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ನಡವಳಿಕೆ ವಿರುದ್ಧ ಮಿತ್ರಮಂಡಳಿಯವರೇ ತಿರುಗಿಬಿದ್ದಿದ್ದಾರೆ.

ಬೆಂಗಳೂರು,(ನ.28): ಸಚಿವ ಸಂಪುಟ ವಿಸ್ತರಣೆ ವಿಳಂಬ, ಪುನಾರಚನೆಗೆ ವರಿಷ್ಠರಿಂದ ಸಿಗದ ಅನುಮತಿ, ನಾಯಕತ್ವ ಗೊಂದಲ, ನಿಗಮಮಂಡಳಿ ನೇಮಕಾತಿಯಲ್ಲಿ ಕಡೆಗಣನೆ ಸೇರಿದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದಿದ್ದು, ಬಂಡಾಯದ ಬೇಗುದಿ ಜೋರಾಗಿದೆ.  

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಸಿಎಂ ವಿರುದ್ಧ ಅಸಮಾಧಾನ ಸ್ಫೋಟ..!

ಮತ್ತೊಂದೆಡೆ ತನ್ನಿಂದಲೇ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಸರ್ಕಾರ ರಚನೆಗೆ ಕಾರಣನಾದೆನೆಂದು ಹೇಳಿ ಬಿಂಬಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ನಡವಳಿಕೆ ವಿರುದ್ಧ ಮಿತ್ರಮಂಡಳಿಯವರೇ ತಿರುಗಿಬಿದ್ದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!