ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?

ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?

Published : Jul 03, 2023, 12:00 PM IST

ಕ್ಲೈಮ್ಯಾಕ್ಸ್ ಹಂತ ತಲುಪಿದ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು..!
ವಿಪಕ್ಷ ನಾಯಕನ ಆಯ್ಕೆ ಜವಾಬ್ದಾರಿ ಹೊತ್ತ ರಾಜಾಹುಲಿ ಬಿಎಸ್ವೈ..!
ವಿಪಕ್ಷ ನಾಯಕರ ಮುಂದಿರುವ ಭಾರೀ ಸವಾಲುಗಳು ಏನೇನು..?

ಸದನದಲ್ಲಿ ಸಿದ್ದು ಪಡೆ ಎದುರಿಸಲು ಬಿಜೆಪಿಗೆ ಸಾರಥಿಯೇ ಸಿಕ್ಕಿಲ್ಲ. 50 ದಿನಗಳು ಕಳೆದ್ರೂ ವಿಪಕ್ಷ ನಾಯಕರ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಸಿದ್ದು ಸರ್ಕಾರವನ್ನು ಕಟ್ಟಿ ಹಾಕುವ ಪ್ರಭಲ ಸಾರಥಿಯನ್ನು ಆಯ್ಕೆ ಮಾಡೋದು ಬಿಜೆಪಿ ಹೈ ಕಮಾಂಡ್‌ಗೆ ದೊಡ್ಡ ಸವಾಲಾಗಿತ್ತು. ಅದ್ರಂತೆ ವಿಪಕ್ಷ ನಾಯಕರ ಹುಡುಕಾಟದಲ್ಲಿದ್ದ ಬಿಜೆಪಿ ಹೈಕಾಮಾಂಡ್ ತಲೆ ಕೆಡಿಸಿಕೊಂಡಿದೆ. ದೆಹಲಿಯಲ್ಲಿ ನಡೆದ ಹೈ ವೋಲ್ಟೆಜ್ ಮೀಟಿಂಗ್‌ನಲ್ಲಿ ರಾಜಾಹುಲಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದ ಬಳಿಕ ವಿಪಕ್ಷ ನಾಯಕರ  ಆಯ್ಕೆ ಆಗಲಿದೆ ಎನ್ನಲಾಗ್ತಿತ್ತು. ಆದ್ರೆ ಇಂದು ರಾಜ್ಯಕ್ಕೆ ವೀಕ್ಷಕರು ಬರಲಿದ್ದು, ಅವರು ಬಂದ ಬಳಿಕ ವರದಿ ನೋಡಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಲಿದೆ. ಮಾಜಿ ಸಿಎಂ ಬೊಮ್ಮಾಯಿ ಅವರೇ ವಿಧಾನಸಭೆಯ ವಿಪಕ್ಷ ನಾಯಕರಾಗ್ತಾರೋ? ಅಥವಾ ಅಚ್ಚರಿ ಪ್ರಯೋಗವನ್ನು ಹೈಕಮಾಂಡ್ ಕೈಗೊಳ್ಳಲಿದೆಯೋ ಎಂಬ ಕುತೂಹಲ ಇನ್ನೂ ಇದೆ. ವಿಪಕ್ಷ ಲೀಡರ್ ಸ್ಥಾನದಲ್ಲಿ ಕೂರಲು ಕೇಸರಿ ಪಡೆಯಲ್ಲಿ ರೇಸ್ ನಡೆಯುತ್ತಿದ್ದರೂ ಲೋಕಸಭೆ ಚುನಾವಣೆ ಹಾಗೂ ಪಕ್ಷದ ಭವಿಷ್ಯದ ದೃಷ್ಟಿಯನ್ನ ಗಮನದಲ್ಲಿ ಇಟ್ಟುಕೊಂಡು, ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನ ಹುಡುಕಾಟ ನಡೆಸಿ ವಿಪಕ್ಷ ನಾಯಕ ಯಾರಾಗ್ಬೇಕು ಅನ್ನೋ ನಿರ್ಧಾರವನ್ನ ಬಿಜೆಪಿ ಅಳೆದು ತೂಗಿ ಮಾಡಲಿದೆ.

ಇದನ್ನೂ ವೀಕ್ಷಿಸಿ:  ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more