News Hour: ಗುಜರಾತ್‌ ಚುನಾವಣೆ ಬಳಿಕ ಬಿಜೆಪಿಗೆ ಕರ್ನಾಟಕವೇ ಟಾರ್ಗೆಟ್‌!

News Hour: ಗುಜರಾತ್‌ ಚುನಾವಣೆ ಬಳಿಕ ಬಿಜೆಪಿಗೆ ಕರ್ನಾಟಕವೇ ಟಾರ್ಗೆಟ್‌!

Published : Nov 30, 2022, 11:15 PM IST

ಗುಜರಾತ್‌ನಲ್ಲಿ ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರ 2ನೇ ಹಾಗೂ ಕೊನೇ ಹಂತದ ಚುನಾವಣೆ ನಡೆಯಲಿದೆ. ಆ ಬಳಿಕ ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಕರ್ನಾಟಕ ಚುನಾವಣೆಯೇ ನಂ1 ಟಾರ್ಗೆಟ್‌ ಆಗಿರಲಿದೆ.

ಬೆಂಗಳೂರು (ನ.30): ಕರ್ನಾಟಕದ ಚುನಾವಣಾ ಕಣ ಡಿಸೆಂಬರ್‌ನಲ್ಲಿ ರಂಗೇರುವುದು ಬಹುತೇಕ ನಿಶ್ಚಯವಾಗಿದೆ. ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಮುಗಿದ ಬೆನ್ನಲ್ಲಿಯೇ ಡಿಸೆಂಬರ್‌ನಲ್ಲಿ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ತನ್ನ ಟಾರ್ಗೆಟ್‌ ಮಾಡಿಕೊಳ್ಳಲಿದೆ. ಅಮಿತ್‌ ಶಾ ಟೀಂ ಮುಂದಿನ ತಿಂಗಳು ಕರ್ನಾಟಕಕ್ಕೆ ಆಗಮಿಸಲಿದೆ.

2023ರ ಚುನಾವಣೆಗೆ ಬಿಜೆಪಿಯ ಅಜೆಂಡಾ ಏನು ಎನ್ನುವುದು ಬೆಂಗಳೂರಿನಲ್ಲಿ ನಿರ್ಧಾರವಾಗಲಿದೆ. ಡಿಸೆಂಬರ್ 10 ರ ಬಳಿಕ ರಾಜ್ಯಕ್ಕೆ ಅಮಿತ್ ಶಾ ಟೀಂ ಪ್ರವೇಶ ಪಡೆಯುವ ಸಾಧ್ಯತೆ ಇದೆ. ಬೆಂಗಳೂರಲ್ಲೇ ವಾರ್ ರೂಂ ಸ್ಥಾಪಿಸಿ ಚುನಾವಣೆ ಲೆಕ್ಕಾಚಾರ ಮಾಡಲಾಗುತ್ತದೆ.

Karnataka Assembly Election: ಬಂಡಾಯದ ನೆಲದಲ್ಲಿ ಚುನಾವಣೆ ರಂಗು

ಚುನಾವಣಾ ಉಸ್ತುವಾರಿಗಾಗಿ ಅಮಿತ್‌ ಶಾ ತಂಡವನ್ನು ನೇಮಕ ಮಾಡಲಿದ್ದಾರೆ.  ಡಿಸೆಂಬರ್ನಿಂದ ಬಿಜೆಪಿ ಚುನಾವಣೆ ಜವಾಬ್ದಾರಿಯನ್ನು ಕೇಂದ್ರ ಟೀಮ್‌ ವಹಿಸಿಕೊಳ್ಳಲಿದೆ. ಕೇಂದ್ರದ ಟೀಮ್‌ ನೇರವಾಗಿ ಅಮಿತ್‌ ಶಾ ಅವರಿಗೆ ರಿಪೋರ್ಟ್‌ ಮಾಡಿಕೊಳ್ಳಲಿದೆ. ವಾರ್ ರೂಂ ಮೂಲಕ ರಾಜ್ಯ ಬಿಜೆಪಿಯನ್ನು ಅಮಿತ್‌ ಶಾ ಹಿಡಿತಕ್ಕೆ ತಂದುಕೊಲ್ಳಲಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more