News Hour: ಯುವನಿಧಿ ಹೆಸರಲ್ಲಿ ರಾಹುಲ್ ಗಾಂಧಿ ರಣಕಹಳೆ

News Hour: ಯುವನಿಧಿ ಹೆಸರಲ್ಲಿ ರಾಹುಲ್ ಗಾಂಧಿ ರಣಕಹಳೆ

Published : Mar 20, 2023, 11:34 PM IST

ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿ ಬೆಳಗಾವಿಯಲ್ಲಿ ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಡಿಪ್ಲೋಮಾ ಮಾಡಿದವರಿಗೆ ಒಂದೂವರೆ ಸಾವಿರ ಭತ್ಯೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು (ಮಾ.20): ಚುನಾವಣೆ ಸಮೀಪವಾಗುತ್ತಿರುವಂತೆ ಕಾಂಗ್ರೆಸ್‌ ಮತ್ತೊಂದು ಉಚಿತಾಸ್ತ್ರ ಘೋಷಣೆ ಮಾಡಿದೆ.  ಯುವ ನಿಧಿ ಹೆಸರಲ್ಲಿ ಕಾಂಗ್ರೆಸ್‌ ಪಕ್ಷದ ನಾಲ್ಕನೇ ಗ್ಯಾರಂಟಿಯನ್ನು ರಾಹುಲ್‌ ಗಾಂಧಿ ಅನಾವರಣ ಮಾಡಿದರು. ಈ ವೇಳೆ ಎಂದಿನಂತೆ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ಆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌, ಈ ಭೂಮಿಯಿಂದಲೇ ಬಿಜೆಪಿ ಭ್ರಷ್ಟ ಸರ್ಕಾರ ಓಡಿಸಬೇಕು. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಎಲ್ಲಾ ಜನರ ರಕ್ಷಣೆ ಮಾಡೋದು ನಮ್ಮ ನಿಮ್ಮೆಲ್ಲರ ಕರ್ತವ್ಯ ಈ ಸಮಾವೇಶದಲ್ಲಿದ್ದ ನಾಲ್ಕರಷ್ಟು ಜನರು ಹೊರಗೆ ನಿಂತಿದ್ದಾರೆ. ಯುವಕರಿಗೆ ರಕ್ಷಣೆ ನೀಡಲು ರಾಹುಲ್ ಗಾಂಧಿ ಬಂದಿದ್ದಾರೆ. ಯುವಕರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಕಾಂಗ್ರಸ್ ಸಂಕಲ್ಪ ಎಂದು ಹೇಳಿದರು.

ರಾಹುಲ್‌ ಗಾಂಧಿಯಿಂದ ಯುವಕರಿಗೆ 2 ಘೋಷಣೆ: ಸತೀಶ ಜಾರಕಿಹೊಳಿ

'ಬಿಜೆಪಿ ಪಾರ್ಟಿ ಕಿತ್ತೊಗೆಯಲು ನೀವೆಲ್ಲಾ ಶಪಥ ಮಾಡಬೇಕು. 18 ವರ್ಷದವರಿಗೆ ವೋಟ್ ಹಕ್ಕು ಕೊಟ್ಟಿದ್ದು ರಾಜೀವ್ ಗಾಂಧಿ. ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ. ನಮ್ಮದು ಡಬಲ್ ಎಂಜಿನ್ ಸರ್ಕಾರ ಅಂತಾರೆ 9 ವರ್ಷದಲ್ಲಿ ಮೋದಿ ಯುವಕರಿಗೆ ಏನ್ ಮಾಡಿದರು. ರಾಜ್ಯದಲ್ಲಿ ಪ್ರವಾಹ ಬಂದಾಗ ಮೋದಿ ಬರಲಿಲ್ಲ ಎಂದು ಸಿದ್ಧರಾಮಯ್ಯ ಟೀಕೆ ಮಾಡಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more