News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

Published : Feb 02, 2022, 11:42 PM IST

* ಸಚಿವ ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
*ವಲಸಿಗ ಮಾತೇ ಇಲ್ಲ, ಸಿಎಂಗೆ ಬೆನ್ನಾಗಿ ನಿಂತ ಸಚಿವರು
* ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪಟ್ಟಿ
* ಸಿದ್ದು ತವರಿನಲ್ಲಿ ಕಾಂಗ್ರೆಸ್‌ ಬಿಟ್ಟ ಇಬ್ರಾಹಿಂ, ಅಲಿಂಗೌ ಅಭಿಯಾನ 

ಬೆಂಗಳೂರು(ಫೆ. 02)  ಮತ್ತೆ ರಾಜ್ಯದಲ್ಲಿ(Karnataka) ಸಚಿವ ಸಂಪುಟ ವಿಸ್ತರಣೆಯಾ (Cabinet Reshuffle) ಅಥವಾ ಪುನಾರಚನೆಯೋ ಮಾತು ಕೇಳಿ ಬಂದಿದೆ. ಸಹಜವಾಗಿಯೇ ಬಸವರಾಜ ಬೊಮ್ಮಾಯಿ (Basavaraj Bommai) ಮುಂದೆ ಸವಾಲಿದೆ.  ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಎಂಪಿ ರೇಣುಕಾಚಾರ್ಯ ಸಚಿವ ಸ್ಥಾನಕ್ಕೆ ನಿರಂತರ ಯತ್ನ ಮಾಡುತ್ತಿದ್ದಾರೆ.

ನಿರಾಣಿ ಮಠಕ್ಕೆ ದಾನವಾಗಿ ಕೊಟ್ಟಿರುವುದನ್ನು ವಾಪಸ್ ನೀಡುವೆ, ಜಯಮೃತ್ಯುಂಜಯ ಸ್ವಾಮೀಜಿ

ಮೂಡಿಗೆರೆ (Mudigere) ಶಾಸಕ ಎಂಪಿ ಕುಮಾರಸ್ವಾಮಿ  ಈ ಸಾರಿ ಸಚಿವ ಸಂಪುಟ ಸೇರಲು ಹರಸಾಹಸ ಮಾಡುತ್ತಿದ್ದಾರೆ. ಇಲ್ಲಿ ಜಾತಿ ಲೆಕ್ಕಾಚಾರಗಳು ಬಹಳ ಮುಖ್ಯವಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (DK Shivakumr) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಸಿಎಂ ಇಬ್ರಾಹಿಂ(CM Ibrahim) ಇದೀಗ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more