News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

Published : Feb 02, 2022, 11:42 PM IST

* ಸಚಿವ ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
*ವಲಸಿಗ ಮಾತೇ ಇಲ್ಲ, ಸಿಎಂಗೆ ಬೆನ್ನಾಗಿ ನಿಂತ ಸಚಿವರು
* ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪಟ್ಟಿ
* ಸಿದ್ದು ತವರಿನಲ್ಲಿ ಕಾಂಗ್ರೆಸ್‌ ಬಿಟ್ಟ ಇಬ್ರಾಹಿಂ, ಅಲಿಂಗೌ ಅಭಿಯಾನ 

ಬೆಂಗಳೂರು(ಫೆ. 02)  ಮತ್ತೆ ರಾಜ್ಯದಲ್ಲಿ(Karnataka) ಸಚಿವ ಸಂಪುಟ ವಿಸ್ತರಣೆಯಾ (Cabinet Reshuffle) ಅಥವಾ ಪುನಾರಚನೆಯೋ ಮಾತು ಕೇಳಿ ಬಂದಿದೆ. ಸಹಜವಾಗಿಯೇ ಬಸವರಾಜ ಬೊಮ್ಮಾಯಿ (Basavaraj Bommai) ಮುಂದೆ ಸವಾಲಿದೆ.  ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಎಂಪಿ ರೇಣುಕಾಚಾರ್ಯ ಸಚಿವ ಸ್ಥಾನಕ್ಕೆ ನಿರಂತರ ಯತ್ನ ಮಾಡುತ್ತಿದ್ದಾರೆ.

ನಿರಾಣಿ ಮಠಕ್ಕೆ ದಾನವಾಗಿ ಕೊಟ್ಟಿರುವುದನ್ನು ವಾಪಸ್ ನೀಡುವೆ, ಜಯಮೃತ್ಯುಂಜಯ ಸ್ವಾಮೀಜಿ

ಮೂಡಿಗೆರೆ (Mudigere) ಶಾಸಕ ಎಂಪಿ ಕುಮಾರಸ್ವಾಮಿ  ಈ ಸಾರಿ ಸಚಿವ ಸಂಪುಟ ಸೇರಲು ಹರಸಾಹಸ ಮಾಡುತ್ತಿದ್ದಾರೆ. ಇಲ್ಲಿ ಜಾತಿ ಲೆಕ್ಕಾಚಾರಗಳು ಬಹಳ ಮುಖ್ಯವಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (DK Shivakumr) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಸಿಎಂ ಇಬ್ರಾಹಿಂ(CM Ibrahim) ಇದೀಗ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more