News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

Published : Feb 02, 2022, 11:42 PM IST

* ಸಚಿವ ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
*ವಲಸಿಗ ಮಾತೇ ಇಲ್ಲ, ಸಿಎಂಗೆ ಬೆನ್ನಾಗಿ ನಿಂತ ಸಚಿವರು
* ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪಟ್ಟಿ
* ಸಿದ್ದು ತವರಿನಲ್ಲಿ ಕಾಂಗ್ರೆಸ್‌ ಬಿಟ್ಟ ಇಬ್ರಾಹಿಂ, ಅಲಿಂಗೌ ಅಭಿಯಾನ 

ಬೆಂಗಳೂರು(ಫೆ. 02)  ಮತ್ತೆ ರಾಜ್ಯದಲ್ಲಿ(Karnataka) ಸಚಿವ ಸಂಪುಟ ವಿಸ್ತರಣೆಯಾ (Cabinet Reshuffle) ಅಥವಾ ಪುನಾರಚನೆಯೋ ಮಾತು ಕೇಳಿ ಬಂದಿದೆ. ಸಹಜವಾಗಿಯೇ ಬಸವರಾಜ ಬೊಮ್ಮಾಯಿ (Basavaraj Bommai) ಮುಂದೆ ಸವಾಲಿದೆ.  ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಎಂಪಿ ರೇಣುಕಾಚಾರ್ಯ ಸಚಿವ ಸ್ಥಾನಕ್ಕೆ ನಿರಂತರ ಯತ್ನ ಮಾಡುತ್ತಿದ್ದಾರೆ.

ನಿರಾಣಿ ಮಠಕ್ಕೆ ದಾನವಾಗಿ ಕೊಟ್ಟಿರುವುದನ್ನು ವಾಪಸ್ ನೀಡುವೆ, ಜಯಮೃತ್ಯುಂಜಯ ಸ್ವಾಮೀಜಿ

ಮೂಡಿಗೆರೆ (Mudigere) ಶಾಸಕ ಎಂಪಿ ಕುಮಾರಸ್ವಾಮಿ  ಈ ಸಾರಿ ಸಚಿವ ಸಂಪುಟ ಸೇರಲು ಹರಸಾಹಸ ಮಾಡುತ್ತಿದ್ದಾರೆ. ಇಲ್ಲಿ ಜಾತಿ ಲೆಕ್ಕಾಚಾರಗಳು ಬಹಳ ಮುಖ್ಯವಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (DK Shivakumr) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಸಿಎಂ ಇಬ್ರಾಹಿಂ(CM Ibrahim) ಇದೀಗ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more