ಶಾಸಕಾಂಗ ಸಭೆ ಅಲ್ಲ, ಡಿನ್ನರ್ ಪಾರ್ಟಿ.. ಏನಿದರ ಮರ್ಮ?

ಶಾಸಕಾಂಗ ಸಭೆ ಅಲ್ಲ, ಡಿನ್ನರ್ ಪಾರ್ಟಿ.. ಏನಿದರ ಮರ್ಮ?

Published : Jul 20, 2021, 11:43 PM IST

* ಮಹತ್ವದ ರಾಜಕಾರಣ ಬೆಳವಣಿಗೆ ಬಿಜೆಪಿ ಶಾಸಕಾಂಗ ಸಭೆ ರದ್ದು!?
* ಶಾಸಕಾಂಗ ಸಭೆ ಇಲ್ಲ.. ಸಿಎಂ ಜತೆ ಭೋಜನಕೂಟ..ಯಾವತ್ತು?
* ಸ್ವಾಮೀಜಿಗಳೊಂದಿಗೆ ಮಾತನಾಡಿದ ಸಿಎಂ
* ಕೈ-ಕಮಲ  ಮತ್ತು ಲಿಂಗಾಯತ ವಾರ್

ಬೆಂಗಳೂರು( ಜು.  20)    ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹೊರಕ್ಕೆ ಬಂದಿದ್ದ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗುವುದು ಎಂದಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ.

ಮತ್ತೊಂದು ಮಹತ್ವದ  ಬೆಳವಣಿಗೆ

ಶಾಸಕಾಂಗ ಸಭೆ ರದ್ದಾಗಿದೆ ಎಂಬ ಮಾಹಿತಿಯ ಜತೆಗೆ  ಸಿಎಂ ಬಿಎಸ್ ಯಡಿಯೂರಪ್ಪ ಭೋಜನ ಕೂಟ ಆಯೋಜನೆ ಮಾಡಿದ್ದಾರೆ ಎನ್ನುವ ಮಾಹಿತಿ ಬಂದಿದೆ.  ಮಹತ್ವದ ಬೆಳವಣಿಗೆಯೊಂದರಲ್ಲಿ ಕಲ್ಯಾಣ ಕರ್ನಾಟಕದ ಸ್ವಾಮೀಜಿಗಳು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. 

 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!