ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

Published : Oct 25, 2021, 11:31 PM ISTUpdated : Oct 25, 2021, 11:35 PM IST

* ಕರ್ನಾಟಕ ಉಪಕಣದಲ್ಲಿ ಮುಂದುವರಿದ ಮಾತಿನ ಸಮರ
* 'ಬಿಜೆಪಿಯವರಿಗೆ ಸೋಲಿನ ಭಯ.. ಅಲೆ ಅಲ್ಲ ಸುನಾಮಿ'
ಉಪಕಣದಲ್ಲಿ ಜಮೀರ್ ಅಹಮದ್ ಅಬ್ಬರಕ್ಕೆ ಜೆಡಿಎಸ್ ಠಕ್ಕರ್
* ಸಿದ್ದರಾಮಯ್ಯರನ್ನು ಜಾತಿ ವಿಭಜಕ ಎಂದ ಬಿಜೆಪಿ

ಬೆಂಗಳೂರು(ಅ. 25)   ಉಪಕಣದಲ್ಲಿ (Karnataka By Poll) ವಾಕ್ ಸಮರ ಮುಂದುವರಿದಿದೆ. ಎಚ್‌ ಡಿ ದೇವೇಗೌಡರೇ (HD Devegowda) ಅಖಾಡದಲ್ಲಿ ಇದ್ದಾರೆ.  ಹಾನಗಲ್ (Hangal)ಮತ್ತು ಸಿಂಧಗಿ (Sindagi) ಗೆಲ್ಲಲು ಜಿದ್ದಿಗೆ ಬಿದ್ದಿರುವ ನಾಯಕರ ನಡುವಿನ ಮಾತಿನ ಸಮರ ಹೀಗಿದೆ. ಜಮೀರ್ ಅಹಮದ್ ಖಾನ್ (Zameer Ahmed Khan) ಮತ್ತು ಜೆಡಿಎಸ್ (JDS) ನಾಯಕರ ನಡುವಿನ ಮಾತಿನ ಫೈಟ್ ಮುಂದುವರಿದಿದೆ. ಭದ್ರಕೋಟೆಯಲ್ಲೇ ಜೆಡಿಎಸ್ ಗೆ ಗೆಲ್ಲಲು ಸಾಧ್ಯವಾಗಲ್ಲ ಎಂದು ಜಮೀರ್  ಟಾಂಗ್ ಕೊಟ್ಟಿದ್ದು ಅದಕ್ಕೆ ಕುಮಾರಸ್ವಾಮಿ  ಸಹ ಠಕ್ಕರ್ ಕೊಟ್ಟಿದ್ದಾರೆ.

ಅತ್ತ ಉಪಚುನಾವಣೆ.. ಇತ್ತ ವಿಧಾನಸೌಧಕ್ಕೆ ಬೀಗ ಎಂದ ಡಿಕೆಶಿ

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲಿಯೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯನವರೇ ಎಂದು ಕರ್ನಾಟಕ ಬಿಜೆಪಿ ಕೇಳಿದರೆ  ಅದಕ್ಕೆ ಸಿದ್ದರಾಮಯ್ಯ ಸಹ ಉತ್ತರ ನೀಡಿದ್ದಾರೆ. ಕರ್ನಾಟದದಲ್ಲಿ ಒಂದರಿಂದ ಐದನೇ ತರಗತಿ ಶಾಲೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more