ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

Published : Oct 25, 2021, 11:31 PM ISTUpdated : Oct 25, 2021, 11:35 PM IST

* ಕರ್ನಾಟಕ ಉಪಕಣದಲ್ಲಿ ಮುಂದುವರಿದ ಮಾತಿನ ಸಮರ
* 'ಬಿಜೆಪಿಯವರಿಗೆ ಸೋಲಿನ ಭಯ.. ಅಲೆ ಅಲ್ಲ ಸುನಾಮಿ'
ಉಪಕಣದಲ್ಲಿ ಜಮೀರ್ ಅಹಮದ್ ಅಬ್ಬರಕ್ಕೆ ಜೆಡಿಎಸ್ ಠಕ್ಕರ್
* ಸಿದ್ದರಾಮಯ್ಯರನ್ನು ಜಾತಿ ವಿಭಜಕ ಎಂದ ಬಿಜೆಪಿ

ಬೆಂಗಳೂರು(ಅ. 25)   ಉಪಕಣದಲ್ಲಿ (Karnataka By Poll) ವಾಕ್ ಸಮರ ಮುಂದುವರಿದಿದೆ. ಎಚ್‌ ಡಿ ದೇವೇಗೌಡರೇ (HD Devegowda) ಅಖಾಡದಲ್ಲಿ ಇದ್ದಾರೆ.  ಹಾನಗಲ್ (Hangal)ಮತ್ತು ಸಿಂಧಗಿ (Sindagi) ಗೆಲ್ಲಲು ಜಿದ್ದಿಗೆ ಬಿದ್ದಿರುವ ನಾಯಕರ ನಡುವಿನ ಮಾತಿನ ಸಮರ ಹೀಗಿದೆ. ಜಮೀರ್ ಅಹಮದ್ ಖಾನ್ (Zameer Ahmed Khan) ಮತ್ತು ಜೆಡಿಎಸ್ (JDS) ನಾಯಕರ ನಡುವಿನ ಮಾತಿನ ಫೈಟ್ ಮುಂದುವರಿದಿದೆ. ಭದ್ರಕೋಟೆಯಲ್ಲೇ ಜೆಡಿಎಸ್ ಗೆ ಗೆಲ್ಲಲು ಸಾಧ್ಯವಾಗಲ್ಲ ಎಂದು ಜಮೀರ್  ಟಾಂಗ್ ಕೊಟ್ಟಿದ್ದು ಅದಕ್ಕೆ ಕುಮಾರಸ್ವಾಮಿ  ಸಹ ಠಕ್ಕರ್ ಕೊಟ್ಟಿದ್ದಾರೆ.

ಅತ್ತ ಉಪಚುನಾವಣೆ.. ಇತ್ತ ವಿಧಾನಸೌಧಕ್ಕೆ ಬೀಗ ಎಂದ ಡಿಕೆಶಿ

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲಿಯೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯನವರೇ ಎಂದು ಕರ್ನಾಟಕ ಬಿಜೆಪಿ ಕೇಳಿದರೆ  ಅದಕ್ಕೆ ಸಿದ್ದರಾಮಯ್ಯ ಸಹ ಉತ್ತರ ನೀಡಿದ್ದಾರೆ. ಕರ್ನಾಟದದಲ್ಲಿ ಒಂದರಿಂದ ಐದನೇ ತರಗತಿ ಶಾಲೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more