ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

Published : Oct 25, 2021, 11:31 PM ISTUpdated : Oct 25, 2021, 11:35 PM IST

* ಕರ್ನಾಟಕ ಉಪಕಣದಲ್ಲಿ ಮುಂದುವರಿದ ಮಾತಿನ ಸಮರ
* 'ಬಿಜೆಪಿಯವರಿಗೆ ಸೋಲಿನ ಭಯ.. ಅಲೆ ಅಲ್ಲ ಸುನಾಮಿ'
ಉಪಕಣದಲ್ಲಿ ಜಮೀರ್ ಅಹಮದ್ ಅಬ್ಬರಕ್ಕೆ ಜೆಡಿಎಸ್ ಠಕ್ಕರ್
* ಸಿದ್ದರಾಮಯ್ಯರನ್ನು ಜಾತಿ ವಿಭಜಕ ಎಂದ ಬಿಜೆಪಿ

ಬೆಂಗಳೂರು(ಅ. 25)   ಉಪಕಣದಲ್ಲಿ (Karnataka By Poll) ವಾಕ್ ಸಮರ ಮುಂದುವರಿದಿದೆ. ಎಚ್‌ ಡಿ ದೇವೇಗೌಡರೇ (HD Devegowda) ಅಖಾಡದಲ್ಲಿ ಇದ್ದಾರೆ.  ಹಾನಗಲ್ (Hangal)ಮತ್ತು ಸಿಂಧಗಿ (Sindagi) ಗೆಲ್ಲಲು ಜಿದ್ದಿಗೆ ಬಿದ್ದಿರುವ ನಾಯಕರ ನಡುವಿನ ಮಾತಿನ ಸಮರ ಹೀಗಿದೆ. ಜಮೀರ್ ಅಹಮದ್ ಖಾನ್ (Zameer Ahmed Khan) ಮತ್ತು ಜೆಡಿಎಸ್ (JDS) ನಾಯಕರ ನಡುವಿನ ಮಾತಿನ ಫೈಟ್ ಮುಂದುವರಿದಿದೆ. ಭದ್ರಕೋಟೆಯಲ್ಲೇ ಜೆಡಿಎಸ್ ಗೆ ಗೆಲ್ಲಲು ಸಾಧ್ಯವಾಗಲ್ಲ ಎಂದು ಜಮೀರ್  ಟಾಂಗ್ ಕೊಟ್ಟಿದ್ದು ಅದಕ್ಕೆ ಕುಮಾರಸ್ವಾಮಿ  ಸಹ ಠಕ್ಕರ್ ಕೊಟ್ಟಿದ್ದಾರೆ.

ಅತ್ತ ಉಪಚುನಾವಣೆ.. ಇತ್ತ ವಿಧಾನಸೌಧಕ್ಕೆ ಬೀಗ ಎಂದ ಡಿಕೆಶಿ

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲಿಯೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯನವರೇ ಎಂದು ಕರ್ನಾಟಕ ಬಿಜೆಪಿ ಕೇಳಿದರೆ  ಅದಕ್ಕೆ ಸಿದ್ದರಾಮಯ್ಯ ಸಹ ಉತ್ತರ ನೀಡಿದ್ದಾರೆ. ಕರ್ನಾಟದದಲ್ಲಿ ಒಂದರಿಂದ ಐದನೇ ತರಗತಿ ಶಾಲೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more