ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

Published : Oct 25, 2021, 11:31 PM ISTUpdated : Oct 25, 2021, 11:35 PM IST

* ಕರ್ನಾಟಕ ಉಪಕಣದಲ್ಲಿ ಮುಂದುವರಿದ ಮಾತಿನ ಸಮರ
* 'ಬಿಜೆಪಿಯವರಿಗೆ ಸೋಲಿನ ಭಯ.. ಅಲೆ ಅಲ್ಲ ಸುನಾಮಿ'
ಉಪಕಣದಲ್ಲಿ ಜಮೀರ್ ಅಹಮದ್ ಅಬ್ಬರಕ್ಕೆ ಜೆಡಿಎಸ್ ಠಕ್ಕರ್
* ಸಿದ್ದರಾಮಯ್ಯರನ್ನು ಜಾತಿ ವಿಭಜಕ ಎಂದ ಬಿಜೆಪಿ

ಬೆಂಗಳೂರು(ಅ. 25)   ಉಪಕಣದಲ್ಲಿ (Karnataka By Poll) ವಾಕ್ ಸಮರ ಮುಂದುವರಿದಿದೆ. ಎಚ್‌ ಡಿ ದೇವೇಗೌಡರೇ (HD Devegowda) ಅಖಾಡದಲ್ಲಿ ಇದ್ದಾರೆ.  ಹಾನಗಲ್ (Hangal)ಮತ್ತು ಸಿಂಧಗಿ (Sindagi) ಗೆಲ್ಲಲು ಜಿದ್ದಿಗೆ ಬಿದ್ದಿರುವ ನಾಯಕರ ನಡುವಿನ ಮಾತಿನ ಸಮರ ಹೀಗಿದೆ. ಜಮೀರ್ ಅಹಮದ್ ಖಾನ್ (Zameer Ahmed Khan) ಮತ್ತು ಜೆಡಿಎಸ್ (JDS) ನಾಯಕರ ನಡುವಿನ ಮಾತಿನ ಫೈಟ್ ಮುಂದುವರಿದಿದೆ. ಭದ್ರಕೋಟೆಯಲ್ಲೇ ಜೆಡಿಎಸ್ ಗೆ ಗೆಲ್ಲಲು ಸಾಧ್ಯವಾಗಲ್ಲ ಎಂದು ಜಮೀರ್  ಟಾಂಗ್ ಕೊಟ್ಟಿದ್ದು ಅದಕ್ಕೆ ಕುಮಾರಸ್ವಾಮಿ  ಸಹ ಠಕ್ಕರ್ ಕೊಟ್ಟಿದ್ದಾರೆ.

ಅತ್ತ ಉಪಚುನಾವಣೆ.. ಇತ್ತ ವಿಧಾನಸೌಧಕ್ಕೆ ಬೀಗ ಎಂದ ಡಿಕೆಶಿ

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲಿಯೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯನವರೇ ಎಂದು ಕರ್ನಾಟಕ ಬಿಜೆಪಿ ಕೇಳಿದರೆ  ಅದಕ್ಕೆ ಸಿದ್ದರಾಮಯ್ಯ ಸಹ ಉತ್ತರ ನೀಡಿದ್ದಾರೆ. ಕರ್ನಾಟದದಲ್ಲಿ ಒಂದರಿಂದ ಐದನೇ ತರಗತಿ ಶಾಲೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more