ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

ಜಾತಿ ರಾಜಕಾರಣದಲ್ಲಿ ಮಿಂದೆದ್ದ ಉಪಕಣ... ಕುರಿ ಕಾಯೋನು!.. 420..!

Published : Oct 25, 2021, 11:31 PM ISTUpdated : Oct 25, 2021, 11:35 PM IST

* ಕರ್ನಾಟಕ ಉಪಕಣದಲ್ಲಿ ಮುಂದುವರಿದ ಮಾತಿನ ಸಮರ
* 'ಬಿಜೆಪಿಯವರಿಗೆ ಸೋಲಿನ ಭಯ.. ಅಲೆ ಅಲ್ಲ ಸುನಾಮಿ'
ಉಪಕಣದಲ್ಲಿ ಜಮೀರ್ ಅಹಮದ್ ಅಬ್ಬರಕ್ಕೆ ಜೆಡಿಎಸ್ ಠಕ್ಕರ್
* ಸಿದ್ದರಾಮಯ್ಯರನ್ನು ಜಾತಿ ವಿಭಜಕ ಎಂದ ಬಿಜೆಪಿ

ಬೆಂಗಳೂರು(ಅ. 25)   ಉಪಕಣದಲ್ಲಿ (Karnataka By Poll) ವಾಕ್ ಸಮರ ಮುಂದುವರಿದಿದೆ. ಎಚ್‌ ಡಿ ದೇವೇಗೌಡರೇ (HD Devegowda) ಅಖಾಡದಲ್ಲಿ ಇದ್ದಾರೆ.  ಹಾನಗಲ್ (Hangal)ಮತ್ತು ಸಿಂಧಗಿ (Sindagi) ಗೆಲ್ಲಲು ಜಿದ್ದಿಗೆ ಬಿದ್ದಿರುವ ನಾಯಕರ ನಡುವಿನ ಮಾತಿನ ಸಮರ ಹೀಗಿದೆ. ಜಮೀರ್ ಅಹಮದ್ ಖಾನ್ (Zameer Ahmed Khan) ಮತ್ತು ಜೆಡಿಎಸ್ (JDS) ನಾಯಕರ ನಡುವಿನ ಮಾತಿನ ಫೈಟ್ ಮುಂದುವರಿದಿದೆ. ಭದ್ರಕೋಟೆಯಲ್ಲೇ ಜೆಡಿಎಸ್ ಗೆ ಗೆಲ್ಲಲು ಸಾಧ್ಯವಾಗಲ್ಲ ಎಂದು ಜಮೀರ್  ಟಾಂಗ್ ಕೊಟ್ಟಿದ್ದು ಅದಕ್ಕೆ ಕುಮಾರಸ್ವಾಮಿ  ಸಹ ಠಕ್ಕರ್ ಕೊಟ್ಟಿದ್ದಾರೆ.

ಅತ್ತ ಉಪಚುನಾವಣೆ.. ಇತ್ತ ವಿಧಾನಸೌಧಕ್ಕೆ ಬೀಗ ಎಂದ ಡಿಕೆಶಿ

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲಿಯೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯನವರೇ ಎಂದು ಕರ್ನಾಟಕ ಬಿಜೆಪಿ ಕೇಳಿದರೆ  ಅದಕ್ಕೆ ಸಿದ್ದರಾಮಯ್ಯ ಸಹ ಉತ್ತರ ನೀಡಿದ್ದಾರೆ. ಕರ್ನಾಟದದಲ್ಲಿ ಒಂದರಿಂದ ಐದನೇ ತರಗತಿ ಶಾಲೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more