News Hour: ಹಿಜಾಬ್, ಹಲಾಲ್, ಧರ್ಮ ಸಂಘರ್ಷ ಕುರಿತು ಎಚ್‌ಡಿಕೆ ಖಡಕ್ ಮಾತು

News Hour: ಹಿಜಾಬ್, ಹಲಾಲ್, ಧರ್ಮ ಸಂಘರ್ಷ ಕುರಿತು ಎಚ್‌ಡಿಕೆ ಖಡಕ್ ಮಾತು

Published : Apr 11, 2022, 12:22 AM IST

* ಹಿಜಾಬ್, ಹಲಾಲ್ ಬಗ್ಗೆ ಕುಮಾರಸ್ವಾಮಿ ಸ್ಪಷ್ಟ ನಿಲುವು
* ಸರ್ವಜನಾಂಗದ ಶಾಂತಿಯ ತೋಟ... ನಮ್ಮ ನಿಲುವು
* ಸ್ಪೆಶಲ್ ನ್ಯೂಸ್ ಅವರ್ ನಲ್ಲಿ ಕುಮಾರಸ್ವಾಮಿಗೆ ಪ್ರಶ್ನೆಗಳ ಮಳೆ

ಬೆಂಗಳೂರು(ಏ. 10)  ಬಹುಚರ್ಚಿತ ಹಿಜಾಬ್(Hijab), ಹಲಾಲ್(Halal), ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಜಾಬ್ ಬಗ್ಗೆ ಆರು ವಿದ್ಯಾರ್ಥಿನಿಯರು (Students)ದನಿ ಎತ್ತಿದಾಗಲೇ ಈ ವಿಚಾರವನ್ನು ಇಲ್ಲಿಯೇ ಕೊನೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಸೇರಿ ಸರ್ಕಾರ ಮಾಡಿದ ಘಟನೆಯನ್ನು ಕುಮಾರಸ್ವಾಮಿ ವಿವರಿಸಿದ್ದಾರೆ.  ನಮ್ಮ ನಿಲುವು ಸರ್ವಜನಾಂಗದ  ಶಾಂತಿಯ ತೋಟ ಎಂಬ ಮಾತನ್ನು ಪುನರ್ ಉಚ್ಛಾರ ಮಾಡಿದ್ದಾರೆ.  ಹಾಗಾದರೆ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ನಿಲುವು ಏನಾಗಿರಲಿದೆ? 

 

 

 

 

 


 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more